ಹುಬ್ಬಳ್ಳಿ: ಹರಿಜನ ಶಾಲಾ ಮಕ್ಕಳ ಕಣ್ಣೀರಿಗೆ ಸ್ಪಂದಿಸಿದ ಕಿಚ್ಚ!

ಹುಬ್ಬಳ್ಳಿ: ಹರಿಜನ ಶಾಲಾ ಮಕ್ಕಳ ಕಣ್ಣೀರಿಗೆ ಸ್ಪಂದಿಸಿದ ಕಿಚ್ಚ!

Published : Mar 17, 2021, 06:34 PM ISTUpdated : Mar 17, 2021, 08:01 PM IST

ಹುಬ್ಬಳ್ಳಿಯ ರಾಮನಗರದ  ಹರಿಜನ ಶಾಲಾ ಮಕ್ಕಳ ಸಂಕಷ್ಟಕ್ಕೆ ನಟ ಕಿಚ್ಚ ಸುದೀಪ್ ನೆರವಾಗಿದ್ದಾರೆ.

ಹುಬ್ಬಳ್ಳಿ, (ಮಾ.17):  ಇಲ್ಲಿನ ರಾಮನಗರದ  ಹರಿಜನ ಶಾಲಾ ಮಕ್ಕಳ ಸಂಕಷ್ಟಕ್ಕೆ ನಟ ಕಿಚ್ಚ ಸುದೀಪ್ ನೆರವಾಗಿದ್ದಾರೆ.

ಏಕಾಏಕಿ ಶಾಲೆ ತೆರವು ಮಾಡಿದ್ದಕ್ಕೆ ವಿದ್ಯಾರ್ಥಿಗಳ ಕಣ್ಣೀರು

ಇತ್ತೀಚಿಗೆ ಲೀಸ್ ಅವಧಿ ಮುಗಿದ ಕಾರಣ ಶಾಲಾ ಕಟ್ಟಡವನ್ನು ಖಾಲಿ ಮಾಡಿಸಲಾಗಿದೆ. ಆದ್ದರಿಂದ ಸದ್ಯ ಶಾಲೆಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆ ಭೇಟಿ ನೀಡಿದ ಸುದೀಪ ಅಭಿಮಾನಿಗಳು ಮಕ್ಕಳ ಸಮಸ್ಯೆ ಆಲಿಸಿ ಶೀಘ್ರದಲ್ಲೇ ಶಾಲೆಗೆ ಬಾಡಿಗೆ ಕಟ್ಟಡ ಒದಗಿಸುವುದಾಗಿ ಭರವಸೆ ನೀಡಲಾಗಿದೆ.

ಶಾಲೆಯ ಅಭಿವೃದ್ಧಿಗಾಗಿ ಡಿಫರೆಂಟ್ ಪ್ಲ್ಯಾನ್; ಮುಖ್ಯ ಶಿಕ್ಷಕಿಯಿಂದ ಮಾದರಿ ಕೆಲಸ!

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?