ಬಳ್ಳಾರಿ: ಮುಚ್ಚಿದ ವಿದ್ಯಾನಿಕೇತನ ಶಾಲೆ, 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ

ಬಳ್ಳಾರಿ: ಮುಚ್ಚಿದ ವಿದ್ಯಾನಿಕೇತನ ಶಾಲೆ, 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ

Published : Jul 16, 2021, 05:44 PM IST

- ದಿಢೀರ್ ಮುಚ್ಚಿದ ಶಾಲೆ, 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ

- ಆಂಧ್ರ ಮೂಲದ ಶಾಲೆ ಕಳ್ಳಾಟಕ್ಕೆ ಬಳ್ಳಾರಿಯಲ್ಲಿ ನೂರೈವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ

- ಬೇರೆ ಶಾಲೆಗೆ ಸೇರಿಸಲು ಹಣವಿಲ್ಲದೇ ಪೋಷಕರ ಪರದಾಟ

ಬಳ್ಳಾರಿ (ಜು. 16): ನಳಂದ ವಿದ್ಯಾನಿಕೇತನ ಶಾಲೆ ದಿಢೀರ್ ಕ್ಲೋಸ್ ಆಗಿದ್ದು, ಆರ್‌ಟಿಐ ಅಡಿ ದಾಖಲಾಗಿರುವ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅತಂತ್ರರಾಗಿದ್ದಾರೆ. ಬೇರೆ ಶಾಲೆಗೆ ಸೇರಿಸಲು ಹಣವಿಲ್ಲದೇ ಪೋಷಕರು ಪರದಾಡುತ್ತಿದ್ದಾರೆ. ಆಡಳಿತ ಮಂಡಳಿ, ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ದಿಢೀರ್ ಮುಚ್ಚಲು ಕಾರಣವನ್ನೂ ಸ್ಪಷ್ಟಪಡಿಸಿಲ್ಲ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?