ಪಾಳು ಬಿದ್ದಿದೆ ಹೊಸ ಹಾಸ್ಟೆಲ್, ಕ್ಯಾರೇ ಅಂತಿಲ್ಲ ಅಧಿಕಾರಿಗಳು, ಕೇಳೋರಿಲ್ಲ ವಿದ್ಯಾರ್ಥಿಗಳ ಗೋಳು

ಪಾಳು ಬಿದ್ದಿದೆ ಹೊಸ ಹಾಸ್ಟೆಲ್, ಕ್ಯಾರೇ ಅಂತಿಲ್ಲ ಅಧಿಕಾರಿಗಳು, ಕೇಳೋರಿಲ್ಲ ವಿದ್ಯಾರ್ಥಿಗಳ ಗೋಳು

Suvarna News   | Asianet News
Published : Dec 17, 2020, 01:55 PM ISTUpdated : Dec 17, 2020, 01:58 PM IST

ದಾವಣಗೆರೆ ಜಿಲ್ಲೆ ಹರಿಹರ ತಾ. ಎಪಿಎಂಸಿ ಆವರಣದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್  ಹಾಸ್ಟೆಲ್ ನಲ್ಲಿ ದೊಡ್ಡ ಸಮಸ್ಯೆಯಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕೆಂದು 4 ಕೋಟಿ ವೆಚ್ಚದಲ್ಲಿ 3 ಹಾಸ್ಟೆಲ್ ಕಟ್ಟಲಾಗಿದೆ. 

ಬೆಂಗಳೂರು (ಡಿ. 17): ದಾವಣಗೆರೆ ಜಿಲ್ಲೆ ಹರಿಹರ ತಾ. ಎಪಿಎಂಸಿ ಆವರಣದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್  ಹಾಸ್ಟೆಲ್ ನಲ್ಲಿ ದೊಡ್ಡ ಸಮಸ್ಯೆಯಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕೆಂದು 4 ಕೋಟಿ ವೆಚ್ಚದಲ್ಲಿ 3 ಹಾಸ್ಟೆಲ್ ಕಟ್ಟಲಾಗಿದೆ. ಆದರೆ ಇದಕ್ಕಿನ್ನು ಅನಾವರಣ ಭಾಗ್ಯ ಸಿಕ್ಕಿಲ್ಲ. ಡಿಪ್ಲೊಮೋ ವಿದ್ಯಾರ್ಥಿಗಳು ಹಳೆ ಕಟ್ಟಡದಲ್ಲೇ ಉಳಿದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಮದರು ಕ್ಯಾರೇ ಎನ್ನುತ್ತಿಲ್ಲ. ಹೊಸ ಕಟ್ಟಡವನ್ನು ಯಾಕಾಗಿ ಬಳಸಿಕೊಳ್ಳ ಎಂಬುದು ಅನುಮಾನಕ್ಕೆ ಕಾರಣವಾಗಿದೆ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?