ಪಿಇಎಎಸ್ ಸಂಸ್ಥಾಪಕ, ಶೈಕ್ಷಣಿಕ ಸಲಹೆಗಾರ ಡಾ. ದೊರೆಸ್ವಾಮಿಯವರ ಯಶೋಗಾಥೆ ಇದು!

ಪಿಇಎಎಸ್ ಸಂಸ್ಥಾಪಕ, ಶೈಕ್ಷಣಿಕ ಸಲಹೆಗಾರ ಡಾ. ದೊರೆಸ್ವಾಮಿಯವರ ಯಶೋಗಾಥೆ ಇದು!

Published : Jul 14, 2021, 03:32 PM ISTUpdated : Jul 14, 2021, 03:42 PM IST

ಪಿಇಎಸ್ ಸಣ್ಣ ಶಾಲೆಯಿಂದ  ವಿಶ್ವ ವಿದ್ಯಾಲಯವಾಗುವವರೆಗೂ ಅದರ ಸ್ಥಾಪಕರಾದ ಎಂ ಆರ್ ದೊರೆಸ್ವಾಮಿಯವರ ಪರಿಶ್ರಮ, ಚಿಂತನೆ, ಪ್ರಮುಖ ಪಾತ್ರ ವಹಿಸಿದೆ.

ಬೆಂಗಳೂರು (ಜು. 14): ಪಿಇಎಸ್ ಸಣ್ಣ ಶಾಲೆಯಿಂದ  ವಿಶ್ವ ವಿದ್ಯಾಲಯವಾಗುವವರೆಗೂ ಅದರ ಸ್ಥಾಪಕರಾದ ಎಂ ಆರ್ ದೊರೆಸ್ವಾಮಿಯವರ ಪರಿಶ್ರಮ, ಚಿಂತನೆ, ಪ್ರಮುಖ ಪಾತ್ರ ವಹಿಸಿದೆ. ಅಷ್ಟೇ ಅಲ್ಲ ಇವರ ಶೈಕ್ಷಣಿಕ ವಿದ್ವತ್ತನ್ನು ಗಮನಿಸಿದ ಕರ್ನಾಟಕ ಸರ್ಕಾರ, ದೊರೆಸ್ವಾಮಿಯವರನ್ನು ಶೈಕ್ಷಣಿಕ ಸಲಹೆಗಾರರನ್ನಾಗಿ ನೇಮಕ ಮಾಡಿದೆ. ಇನ್ನು ಶಿಕ್ಷಣ ರಂಗದಲ್ಲಿ ಇವರನ್ನು ದ್ರೋಣಾಚಾರ್ಯ ಎಂದರೆ ಅತಿಶಯೋಕ್ತಿಯಲ್ಲ. ಈ ಬಗ್ಗೆ ಡಾ. ಎಂ ಆರ್ ದೊರೆಸ್ವಾಮಿ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?