ಶಾಲಾ ಪಠ್ಯ ಪರಿಷ್ಕರಣೆ ಬೆನ್ನಲ್ಲೇ ಇನ್ನೊಂದು ವಿವಾದ, ಪೇಚಿಗೆ ಸಿಲುಕಿದ ಬೊಮ್ಮಾಯಿ ಸರ್ಕಾರ

ಶಾಲಾ ಪಠ್ಯ ಪರಿಷ್ಕರಣೆ ಬೆನ್ನಲ್ಲೇ ಇನ್ನೊಂದು ವಿವಾದ, ಪೇಚಿಗೆ ಸಿಲುಕಿದ ಬೊಮ್ಮಾಯಿ ಸರ್ಕಾರ

Published : Jun 06, 2022, 10:47 AM ISTUpdated : Jun 06, 2022, 11:33 AM IST

ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ವಿವಾದದ (Text Book Row) ಜೊತೆಗೆ ಸರ್ಕಾರ ಪದೇ ಪದೇ ಎಡವಟ್ಟು ಮಾಡುತ್ತಿದೆ. ಪ್ರಾಥಮಿಕ ಶಾಲೆಯ ಪಠ್ಯ ದಂಗಲ್ ನಡೆಯುತ್ತಿರುವಾಗಲೇ ರೋಹಿತ್ ಚಕ್ರತೀರ್ಥ (Rohit Chakrathirtha) ನೇತೃತ್ವದಲ್ಲಿ ಪಿಯು ಪಠ್ಯ ಪುಸ್ತಕವನ್ನೂ ಪರಿಷ್ಕರಣೆ ಮಾಡಲಾಗಿತ್ತು.

ಬೆಂಗಳೂರು (ಜೂ. 06): ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ವಿವಾದದ (Text Book Row) ಜೊತೆಗೆ ಸರ್ಕಾರ ಪದೇ ಪದೇ ಎಡವಟ್ಟು ಮಾಡುತ್ತಿದೆ. ಪ್ರಾಥಮಿಕ ಶಾಲೆಯ ಪಠ್ಯ ದಂಗಲ್ ನಡೆಯುತ್ತಿರುವಾಗಲೇ ರೋಹಿತ್ ಚಕ್ರತೀರ್ಥ (Rohit Chakrathirtha) ನೇತೃತ್ವದಲ್ಲಿ ಪಿಯು ಪಠ್ಯ ಪುಸ್ತಕವನ್ನೂ ಪರಿಷ್ಕರಣೆ ಮಾಡಲಾಗಿತ್ತು. ಪಿಯು ಪಠ್ಯ (PU Syllabus)  ಪರಿಷ್ಕರಣೆ ವರದಿ ಪಡೆಯುವ ಮುನ್ನವೇ ಸಮಿತಿಯನ್ನು ವಿಸರ್ಜಿಸಲಾಗಿದೆ. ದ್ವಿತೀಯ ಪಿಯು ಅಧ್ಯಾಯ 4.2 ರಲ್ಲಿ ಹೊಸ ಧರ್ಮಗಳ ಉದಯ ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದೆ. ಇದು ಕೆಲವು ಧರ್ಮದವರ ಭಾವನೆಗಳಿಗೆ ಧಕ್ಕೆಯಾಗಿದೆ ಎಂಬ ದೂರು ಬಂದಿದೆ. ಹೀಗಾಗಿ ಈಗ ಪಿಯು ಪಠ್ಯ ಪರಿಷ್ಕರಣಾ ವರದಿ ಸ್ವೀಕರಿಸುವ ಬಗ್ಗೆಯೂ ಗೊಂದಲ ಹೆಚ್ಚಿದೆ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?