ಜುಲೈ 4 ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ : ಅಶ್ವಥ್ ನಾರಾಯಣ್

ಜುಲೈ 4 ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ : ಅಶ್ವಥ್ ನಾರಾಯಣ್

Published : Jun 23, 2021, 05:11 PM ISTUpdated : Jun 23, 2021, 05:32 PM IST

ಜುಲೈ 4 ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ಆದ್ಯತೆ ಮೇರೆಗೆ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ಧಾರೆ. 

ಬೆಂಗಳೂರು (ಜೂ. 23): ಜುಲೈ 4 ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ಆದ್ಯತೆ ಮೇರೆಗೆ ಲಸಿಕೆ ವಿತರಣೆ ಮಾಡಲಾಗುತ್ತದೆ. ಭೋದಕ, ಭೋದಕೇತರರಿಗೂ ಲಸಿಕೆ ನೀಡಲಾಗುವುದು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ಧಾರೆ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?