Bhagavad Gita: ಪಠ್ಯಪುಸ್ತಕ ವಿನ್ಯಾಸ ಮಾಡೋರು ತೀರ್ಮಾನಿಸುತ್ತಾರೆ: ಅಶ್ವಥ್ ನಾರಾಯಣ್

Bhagavad Gita: ಪಠ್ಯಪುಸ್ತಕ ವಿನ್ಯಾಸ ಮಾಡೋರು ತೀರ್ಮಾನಿಸುತ್ತಾರೆ: ಅಶ್ವಥ್ ನಾರಾಯಣ್

Suvarna News   | Asianet News
Published : Mar 18, 2022, 04:29 PM IST

ಭಗವದ್ಗೀತೆ ಅಳವಡಿಕೆ ಮಾಡಬೇಕು ಎಂದು ಮೊದಲಿನಿಂದಲೂ ಬೇಡಿಕೆ ಇತ್ತು. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಭಗವದ್ಗೀತೆ ಸಾರವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಪಠ್ಯಪುಸ್ತಕದಲ್ಲಿ ಯಾವ ರೀತಿ ಅಳವಡಿಸಬೇಕು ಎಂಬುದನ್ನು ತಜ್ಞರು ನಿರ್ಧರಿಸುತ್ತಾರೆ' ಎಂದು ಸಚಿವ ಡಾ. ಅಶ್ವತ್ ನಾರಾಯಣ್ ಹೇಳಿದ್ದಾರೆ. 

ಬೆಂಗಳೂರು (ಮಾ. 18): ಭಗವದ್ಗೀತೆ ಅಳವಡಿಕೆ ಮಾಡಬೇಕು ಎಂದು ಮೊದಲಿನಿಂದಲೂ ಬೇಡಿಕೆ ಇತ್ತು. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಭಗವದ್ಗೀತೆ ಸಾರವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಪಠ್ಯಪುಸ್ತಕದಲ್ಲಿ ಯಾವ ರೀತಿ ಅಳವಡಿಸಬೇಕು ಎಂಬುದನ್ನು ತಜ್ಞರು ನಿರ್ಧರಿಸುತ್ತಾರೆ' ಎಂದು ಸಚಿವ ಡಾ. ಅಶ್ವತ್ ನಾರಾಯಣ್ ಹೇಳಿದ್ದಾರೆ. 

2022-23 ನೇ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸಲಾಗುವುದು ಎಂದು ಗುಜರಾತ್‌ ಸರ್ಕಾರ ವಿಧಾನಸಭೆಯಲ್ಲಿ ಘೋಷಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ ಈ ವಿಚಾರ ಚರ್ಚೆಯಾಗುತ್ತಿದೆ. 

 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more