ಕಾಲೇಜು ತೆರೆದ ಬಳಿಕ ಶಾಲೆಗಳೂ ಓಪನ್‌: ಸಚಿವ ಅಶ್ವತ್ಥ್‌ ನಾರಾಯಣ

ಕಾಲೇಜು ತೆರೆದ ಬಳಿಕ ಶಾಲೆಗಳೂ ಓಪನ್‌: ಸಚಿವ ಅಶ್ವತ್ಥ್‌ ನಾರಾಯಣ

Suvarna News   | Asianet News
Published : Nov 16, 2020, 01:59 PM IST

ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಪರೀಕ್ಷಾ ವೇಳಾಪಟ್ಟಿ| ಮಹಾಮಾರಿ ಕೊರೋನಾ ವೈರಸ್‌ನಿಂದ ಕಳೆದು 8 ತಿಂಗಳಿಂದ ಬಂದ್‌ ಆಗಿದ್ದ ಕಾಲೇಜುಗಳು| ಕಾಲೇಜುಗಳನ್ನ ತೆರೆಯಲು ಸಾಕಷ್ಟು ಸಿದ್ಧತೆಗಳನ್ನ ಮಾಡಿಕೊಂಡ ಉನ್ನತ ಶಿಕ್ಷಣ ಇಲಾಖೆ| 

ಬೆಂಗಳೂರು(ನ.16): ಕಾಲೇಜು ತೆರೆದ ಬಳಿಕ ಶಾಲೆಗಳೂ ಓಪನ್‌ ಆಗಲಿವೆ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸಲಾಗುತ್ತದೆ ಎಂದು  ಉನ್ನತ ಶಿಕ್ಷಣ ಸಚಿವ ಸಿ.ಎನ್‌. ಅಶ್ವತ್ಥ್‌ ನಾರಾಯಣ ಅವರು ತಿಳಿಸಿದ್ದಾರೆ. 

ಬಳ್ಳಾರಿ: ಉಜ್ಜೈನಿ ಶ್ರೀ ಬದಲಾವಣೆ ವಿಚಾರದಲ್ಲಿ ಜಗದ್ಗುರುಗಳ ಜಟಾಪಟಿ

ಮಹಾಮಾರಿ ಕೊರೋನಾ ವೈರಸ್‌ನಿಂದ ಕಳೆದ 8 ತಿಂಗಳಿಂದ ಬಂದ್‌ ಆಗಿದ್ದ ಕಾಲೇಜುಗಳು ನಾಳೆ(ಮಂಗಳವಾರ)ಯಿಂದ ಆರಂಭವಾಗಲಿವೆ. ಹೀಗಾಗಿ ಕಾಲೇಜುಗಳನ್ನ ತೆರೆಯಲು ಉನ್ನತ ಶಿಕ್ಷಣ ಇಲಖೆ ಸಾಕಷ್ಟು ಸಿದ್ಧತೆಗಳನ್ನ ಮಾಡಿಕೊಂಡಿದೆ. 
 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?