ಸಿಎಂ ಜೊತೆ ಡಾ. ದೇವಿಶೆಟ್ಟಿ ತಂಡದ ಸಭೆ ಮುಕ್ತಾಯ; ಶಾಲೆ ಆರಂಭಕ್ಕೆ ಶಿಫಾರಸ್ಸುಗಳು

ಸಿಎಂ ಜೊತೆ ಡಾ. ದೇವಿಶೆಟ್ಟಿ ತಂಡದ ಸಭೆ ಮುಕ್ತಾಯ; ಶಾಲೆ ಆರಂಭಕ್ಕೆ ಶಿಫಾರಸ್ಸುಗಳು

Published : Jun 22, 2021, 03:35 PM ISTUpdated : Jun 22, 2021, 03:56 PM IST

- 3 ನೇ ಅಲೆ ರಾಜ್ಯ ಸರ್ಕಾರಕ್ಕೆ ಡಾ. ದೇವಿಶೆಟ್ಟಿ ಸಮಿತಿ ಮಧ್ಯಂತರ ವರದಿ

- ಸಿಎಂ ಜೊತೆ ಸಭೆ ಮುಕ್ತಾಯ

- ಶಾಲಾ ಆರಂಭದ ಬಗ್ಗೆ ಕೆಲವು ಪ್ರಮುಖ ಶಿಫಾರಸ್ಸುಗಳು

ಬೆಂಗಳೂರು (ಜೂ. 22): ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಇಳಿಮುಖವಾಗಿದೆ ಎಂದು ಏಕಾಏಕಿ ರಾಜ್ಯಾದ್ಯಂತ ಶಾಲೆಗಳನ್ನು ಪುನರಾರಂಭ ಮಾಡಬಾರದು. ಬದಲಿಗೆ, ಶಿಕ್ಷಕರು, ಪೋಷಕರಿಗೆ ಗರಿಷ್ಠ ಸಂಖ್ಯೆಯಲ್ಲಿ ಲಸಿಕೆ ಹಾಕಿಸಬೇಕು. ಬಳಿಕ ಆಯಾ ಪ್ರದೇಶದಲ್ಲಿನ ಸುರಕ್ಷತೆ ಆಧರಿಸಿ ‘ವಿಕೇಂದ್ರೀಕರಣ ವ್ಯವಸ್ಥೆ’ ಅಡಿ ಶಾಲೆಗಳ ಆರಂಭಕ್ಕೆ ಸ್ಥಳೀಯವಾಗಿ ನಿರ್ಧಾರ ಮಾಡಬಹುದು ಎಂದು  ಡಾ.ದೇವಿಶೆಟ್ಟಿ ನೇತೃತ್ವದಲ್ಲಿ 3ನೇ ಅಲೆ ಸಿದ್ಧತೆ ಕುರಿತು ರಚಿಸಿರುವ ಉನ್ನತ ಮಟ್ಟದ ತಜ್ಞರ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ತಿಳಿಸಿದೆ.

ಈ ಬಗ್ಗೆ ಇಂದು ಸಿಎಂ ಜೊತೆ ಸಭೆ ನಡೆಸಲಾಗಿದೆ. ಶಾಲೆ ಆರಂಭದ ಬಗ್ಗೆ ಕೆಲವು ಶಿಫಾರಸ್ಸುಗಳನ್ನು ಮಾಡಿದ್ದಾರೆ. ಏನದು ಶಿಫಾರಸ್ಸುಗಳು..? ಇಲ್ಲಿದೆ ನೋಡಿ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?