Udupi Hijab Case: ಉಡುಪಿಯ ಹಿಜಾಬ್‌ ಗಲಾಟೆಗೆ ಶಿಕ್ಷಣ ಸಚಿವರ ಪ್ರತಿಕ್ರಿಯೆ

Udupi Hijab Case: ಉಡುಪಿಯ ಹಿಜಾಬ್‌ ಗಲಾಟೆಗೆ ಶಿಕ್ಷಣ ಸಚಿವರ ಪ್ರತಿಕ್ರಿಯೆ

Published : Jan 23, 2022, 01:18 PM IST

ಹಿಜಾಬ್‌ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಈ ಅಭ್ಯಾಸವು ಅಶಿಸ್ತು ಆಗಿದೆ ಮತ್ತು ಶಾಲೆಗಳು ಮತ್ತು ಕಾಲೇಜುಗಳು ಧರ್ಮವನ್ನು ಆಚರಿಸುವ ಸ್ಥಳವಲ್ಲ  ಎಂದು ತಿಳಿಸಿದ್ದಾರೆ.

ಬೆಂಗಳೂರು(ಜ.23):  ಉಡುಪಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜೊಂದರಲ್ಲಿ ಉದ್ಭವಿಸಿರುವ ‘ಹಿಜಾಬ್‌’ (ಶಿರವಸ್ತ್ರ) ವಿವಾದ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೂ ಸಮವಸ್ತ್ರ ಪರಿಚಯಿಸಬಹುದಾ ಎಂಬ ಬಗ್ಗೆ ಸರ್ಕಾರದ ಮುಂದೆ ಪ್ರಸ್ತಾವನೆ ಇಡಲು ಇಲಾಖೆ ಮುಂದಾಗಿದೆ. ಕೆಲವು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಈ ಕುರಿತು ಬೇಡಿಕೆ ಇಟ್ಟು ಮೂರು ವಾರಗಳಿಂದ ತರಗತಿಯಿಂದ ಹೊರಗೆ ಉಳಿದಿದ್ದಾರೆ. 

Hijab Controversy: ಹಿಜಾಬ್‌ ವಿವಾದ ತಡೆಗೆ ಪಿಯುಸಿಗೂ ಸಮವಸ್ತ್ರ?

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಈ ಕುರಿತು ಮಾತನಾಡಿದ್ದು, "ಈ ಅಭ್ಯಾಸವು ಅಶಿಸ್ತು ಆಗಿದೆ ಮತ್ತು ಶಾಲೆಗಳು ಮತ್ತು ಕಾಲೇಜುಗಳು ಧರ್ಮವನ್ನು ಆಚರಿಸುವ ಸ್ಥಳವಲ್ಲ" ಎಂದು ತಿಳಿಸಿದ್ದಾರೆ. "ಕಾಲೇಜಿನ ಕ್ಯಾಂಪಸ್‌ನಲ್ಲಿರುವ ಕೆಲವು ಜನರು ಈ ವಿಚಾರವನ್ನು ರಾಜಕೀಯಗೊಳಿಸುತ್ತಿದ್ದಾರೆ. 2023ರಲ್ಲಿ ಚುನಾವಣೆ ಹಿನ್ನಲೆಯಲ್ಲಿ ಅನಗತ್ಯವಾಗಿ ಗೊಂದಲ ಎಬ್ಬಿಸುತ್ತಿದ್ದಾರೆ. ವಿದ್ಯಾರ್ಥಿಗಳು ಈಗ ಸಾಂವಿಧಾನಿಕ ಹಕ್ಕುಗಳನ್ನು ಏಕೆ ಅಭ್ಯಾಸ ಮಾಡಲು ಬಯಸುತ್ತಾರೆ? " ಎಂದು ಪ್ರಶ್ನಿಸಿದ್ದಾರೆ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more