JNU ಮೊಟ್ಟ ಮೊದಲ ಮಹಿಳಾ ಉಪ ಕುಲಪತಿ ಶಾಂತಿಶ್ರೀ ಧೂಳಿಪುಡಿ ಸಂದರ್ಶನ

JNU ಮೊಟ್ಟ ಮೊದಲ ಮಹಿಳಾ ಉಪ ಕುಲಪತಿ ಶಾಂತಿಶ್ರೀ ಧೂಳಿಪುಡಿ ಸಂದರ್ಶನ

Published : Mar 22, 2022, 09:48 PM IST

ಪುರುಷರು ಮಹಿಳೆಯರು ಮೇಲಕ್ಕೆ ಬರುವುದನ್ನು ಇಷ್ಟಪಡುವುದಿಲ್ಲ ಎಂದು ಜೆಎನ್‌ಯು ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ಅಭಿಪ್ರಾಯ ಪಟ್ಟಿದ್ದಾರೆ.

ನವದೆಹಲಿ(ಮಾ.22): ಫೆಬ್ರವರಿಯಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (Jawaharlal Nehru University) ನೂತನ  ಉಪಕುಲಪತಿಯಾಗಿ (Vice Chancellor) ನೇಮಕವಾದ ಶಾಂತಿಶ್ರೀ ಧೂಳಿಪುಡಿ ಪಂಡಿತ್ (Santishree Dhulipudi Pandit) ಅವರು ಮಹಿಳೆಯೊಬ್ಬಳು ಮೇಲಕ್ಕೆ ಬಂದರೆ, ಪುರುಷರು ಮಹಿಳೆಯರು ಮೇಲಕ್ಕೆ ಬರುವುದನ್ನು ಇಷ್ಟಪಡುವುದಿಲ್ಲ" ಎಂದು ಜೆಎನ್‌ಯು ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು  ಏಷ್ಯಾನೆಟ್ ನ್ಯೂಸ್ ಜೊತೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. 

ಪಠ್ಯದಲ್ಲಿ Bhagavad Gita ಅಳವಡಿಸಲು ಸಮಿತಿ ರಚನೆ

ವಿಶ್ವವಿದ್ಯಾನಿಲಯದ ಮೊದಲ ಮಹಿಳಾ ಉಪಕುಲಪತಿಯಾಗಿ ತಮ್ಮ ಮುಂದಿರುವ ಸವಾಲುಗಳನ್ನು ಪಟ್ಟಿ ಮಾಡಿದ ಅವರು ಜೆಎನ್‌ಯು 103 ಕೋಟಿ ರೂಪಾಯಿಗಳ ಬಜೆಟ್ ಕೊರತೆಯನ್ನು ಹೊಂದಿದೆ. ಸೈದ್ಧಾಂತಿಕವಾಗಿ, ವಿದ್ಯಾರ್ಥಿಗಳು ಬದ್ಧರಾಗಿದ್ದಾರೆಂದು ನಾನು ಭಾವಿಸುವುದಿಲ್ಲ. ಎಲ್ಲರೂ ಒಳ್ಳೆಯವರೇ. ಅವರಿಗೆ ಸಮಸ್ಯೆಗಳಿರಬಹುದು, ನಾವು ಪರಿಹರಿಸಿದರೆ ಹೆಚ್ಚಿನ ಸಮಸ್ಯೆ ಇರುವುದಿಲ್ಲ. ಎರಡನೆಯದು ಅಧ್ಯಾಪಕರಿಗೆ ಬಡ್ತಿ ಮತ್ತು ಹುದ್ದೆಗಳ ಜಾಹೀರಾತು. ನಮ್ಮಲ್ಲಿ ಶಿಕ್ಷಕರಿಗೆ ಸುಮಾರು 300 ಮತ್ತು ಬೋಧಕೇತರ ಸಿಬ್ಬಂದಿಗೆ 450 ಹುದ್ದೆಗಳಿವೆ. ತದನಂತರ ಮೂಲಸೌಕರ್ಯ ಸಮಸ್ಯೆಗಳಿವೆ. ಈ ಎಲ್ಲದಕ್ಕೂ ನಾವು ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಕಡೆಗೆ ನೋಡುತ್ತಿದ್ದೇವೆ ಏಕೆಂದರೆ ಸರ್ಕಾರ ಮಾತ್ರ ಎಲ್ಲವನ್ನೂ ನೀಡಲು ಸಾಧ್ಯವಿಲ್ಲ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more