Bhagavad Gita: ಧರ್ಮ, ಶಿಕ್ಷಣವನ್ನು ಮಿಕ್ಸ್ ಮಾಡಬಾರದು, ಸರ್ಕಾರ ವಿಮರ್ಶಿಸಲಿ: ತನ್ವೀರ್ ಸೇಠ್

Bhagavad Gita: ಧರ್ಮ, ಶಿಕ್ಷಣವನ್ನು ಮಿಕ್ಸ್ ಮಾಡಬಾರದು, ಸರ್ಕಾರ ವಿಮರ್ಶಿಸಲಿ: ತನ್ವೀರ್ ಸೇಠ್

Published : Mar 19, 2022, 06:21 PM ISTUpdated : Mar 19, 2022, 06:28 PM IST

ಗುಜರಾತ್‌ನಲ್ಲಿ 6ರಿಂದ 12ನೇ ತರಗತಿಯ ಪಠ್ಯದಲ್ಲಿ ಭಗವದ್ಗೀತೆ ಸೇರಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ನಮ್ಮ ರಾಜ್ಯದಲ್ಲೂ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಕುರಿತು ಚರ್ಚೆ ಆರಂಭವಾಗಿದೆ. 

ಬೆಂಗಳೂರು (ಮಾ. 19): ಗುಜರಾತ್‌ನಲ್ಲಿ 6ರಿಂದ 12ನೇ ತರಗತಿಯ ಪಠ್ಯದಲ್ಲಿ ಭಗವದ್ಗೀತೆ ಸೇರಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ನಮ್ಮ ರಾಜ್ಯದಲ್ಲೂ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಕುರಿತು ಚರ್ಚೆ ಆರಂಭವಾಗಿದೆ. 

'ಕಲಿಕೆಗೆ ಹೆಚ್ಚಿನ ಆದ್ಯತೆ ನೀಡುವ ಸಂದರ್ಭದಲ್ಲಿ ಸರ್ಕಾರ ಮಕ್ಕಳ ಮನಸ್ಸನ್ನು ಕಲ್ಮಶ ಮಾಡಲು ಮುಂದಾಗಿದೆ. ಇದು ನಮ್ಮ ಏಕತೆಗೆ ಅಪಾಯ ತಂದೊಡ್ಡುತ್ತದೆ. ಧರ್ಮ ಹಾಗೂ ಶಿಕ್ಷಣವನ್ನು ಮಿಶ್ರಣ ಮಾಡಬಾರದು. ಇದು ರಾಜ್ಯದ ವಾತಾವರಣ ಹಾಳು ಮಾಡುತ್ತದೆ. ಹಾಗಾಗಿ ಸರ್ಕಾರ ಇನ್ನಷ್ಟು ಪುನರ್ ವಿಮರ್ಶಿಸಬೇಕು' ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು. 

02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
Read more