ಹಿಜಾಬ್ ವಿವಾದ, ವಕೀಲ ರೆಹಮತ್ ಉಲ್ಲಾ ಕೊತ್ವಾಲ್‌ ಅರ್ಜಿ ತಳ್ಳಿಹಾಕಿದ ಹೈಕೋರ್ಟ್

ಹಿಜಾಬ್ ವಿವಾದ, ವಕೀಲ ರೆಹಮತ್ ಉಲ್ಲಾ ಕೊತ್ವಾಲ್‌ ಅರ್ಜಿ ತಳ್ಳಿಹಾಕಿದ ಹೈಕೋರ್ಟ್

Published : Feb 17, 2022, 06:29 PM IST

ಹಿಜಾಬ್ ವಿವಾದಕ್ಕೆ ಸಬಂಬಂಧಿಸಿದಂತೆ ಒಂದು ಅರ್ಜಿಯ ಪರ ಒಬ್ಬೊಬ್ಬ ವಕೀಲ ವಾದ ಮಂಡಿಸುತ್ತಿದ್ದಾರೆ. ದೇವದತ್ ಕಾಮತ್ ವಾದ ಮಂಡನೆ ಮುಗಿದೆ. ಇದೀಗ ಅರ್ಜಿದಾರರ ಪರವಾಗಿ ಮತ್ತೋರ್ವ ವಕೀಲ ರೆಹಮತ್ ಉಲ್ಲಾ ಕೊತ್ವಾಲ್‌ ಅವರು ಹೈಕೋರ್ಟ್ ತ್ರಿದಸ್ಯ ಪೀಠದ ಮುಂದೆ ತಮ್ಮ ವಾದ ಮಂಡಿಸುತ್ತಿದ್ದಾರೆ. ಆದ್ರೆ, ನ್ಯಾಯಪೀಠ ಗರಂ ಆಗಿದ್ದು, ಯಾವ ಆಧಾರದ ಮೇಲೆ ವಾದ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದೆ. ಅಷ್ಟೇ ಅಲ್ಲದೇ ರೆಹಮತ್ ಉಲ್ಲಾ ಅವರ ಅರ್ಜಿಯನ್ನು ನ್ಯಾಯಪೀಠ ತಳ್ಳಿಹಾಕಿದೆ.

ಬೆಂಗಳೂರು, (ಫೆ.17): ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಅಂತಿಮವಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಇಡೀ ರಾಜ್ಯ ಕಾದು ಕುಳಿತಿದೆ.  ಕೋರ್ಟ್‌ನಲ್ಲಿ ಈ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, ಒಂದು ಅರ್ಜಿಯ ಪರ ಒಬ್ಬೊಬ್ಬ ವಕೀಲ ವಾದ ಮಂಡಿಸುತ್ತಿದ್ದಾರೆ.

ಅತ್ತ ವಿದ್ಯಾರ್ಥಿನಿಯರ ಗದ್ದಲ, ಗಲಾಟೆ, ಇತ್ತ ಹಿಜಾಬ್ ಸಂಗ್ರಾಮದ ಮಧ್ಯೆ ಸಚಿವರ ಸ್ನೇಹ ಸಭೆ, ತಬ್ಬಿಕೊಂಡ ಜಮೀರ್

ದೇವದತ್ ಕಾಮತ್ ವಾದ ಮಂಡನೆ ಮುಗಿದೆ. ಇದೀಗ ಅರ್ಜಿದಾರರ ಪರವಾಗಿ ಮತ್ತೋರ್ವ ವಕೀಲ ರೆಹಮತ್ ಉಲ್ಲಾ ಕೊತ್ವಾಲ್‌ ಅವರು ಹೈಕೋರ್ಟ್ ತ್ರಿದಸ್ಯ ಪೀಠದ ಮುಂದೆ ತಮ್ಮ ವಾದ ಮಂಡಿಸುತ್ತಿದ್ದಾರೆ. ಆದ್ರೆ, ನ್ಯಾಯಪೀಠ ಗರಂ ಆಗಿದ್ದು, ಯಾವ ಆಧಾರದ ಮೇಲೆ ವಾದ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದೆ. ಅಷ್ಟೇ ಅಲ್ಲದೇ ರೆಹಮತ್ ಉಲ್ಲಾ ಅವರ ಅರ್ಜಿಯನ್ನು ನ್ಯಾಯಪೀಠ ತಳ್ಳಿಹಾಕಿದೆ.

 ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ( High Court ) ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು  ಹಿಜಾಬ್ ಧರಿಸಿಯೇ ( Hijab Row ) ಕಾಲೇಜುಗಳಿಗೆ ಆಗಮಿಸಿದ್ದಾರೆ.  ನಿನ್ನೆಯಿಂದ (ಫೆ.16) ಆರಂಭವಾದ ಕಾಲೇಜುಗಳಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಹಿಜಾಬ್ ಬಿಡಲ್ಲ ಅಂತ ಕೆಲ ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿವೆ.  

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more