Hijab Row ಹಿಜಾಬ್‌-ಕೇಸರಿ ವಿವಾದ, ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಬೊಮ್ಮಾಯಿ

Hijab Row ಹಿಜಾಬ್‌-ಕೇಸರಿ ವಿವಾದ, ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಬೊಮ್ಮಾಯಿ

Published : Feb 09, 2022, 10:32 AM IST

ಕಾಲೇಜು ಕ್ಯಾಂಪಸ್‌ನಲ್ಲಿ ಹಿಜಾಬ್‌ ವಿವಾದ ಕಿಚ್ಚು ಹಬ್ಬಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಕೂಡ ಈ ಸಂಘರ್ಷ ವ್ಯಾಪಿಸಿದೆ.  ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾಲೇಜುಗಳಿಗೆ ಮೂರು ದಿನ ರಜೆ ನೀಡಿ ರಾಜ್ಯ ಸರ್ಕಾರ ಘೋಷಿಸಿದೆ. ಇನ್ನು ಈ ವಿವಾದನ್ನು ಬಗೆಹರಿಸಲು ಸರ್ಕಾರ ಕಸರತ್ತು ನಡೆಸಿದ್ದು, ಈ ಬಗ್ಗೆ ಮಹತ್ವದ ಚರ್ಚೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುರ್ತು ಸಂಪುಟ ಸಭೆ ಕರೆದಿದ್ದಾರೆ. ಸಭೆಯಲ್ಲಿ ಈ ಬಗ್ಗೆ ಸಿಎಂ ಬೊಮ್ಮಾಯಿ ಸಚಿವರ ಅಭಿಪ್ರಾಯ ಕೇಳಲಿದ್ದಾರೆ. ಅಲ್ಲದೇ ಇದನ್ನು ನಿಯಂತ್ರಿಸುವ ಬಗ್ಗೆ ಮಹತ್ವದ ಮಾತುಕತೆಗಳು ನಡೆಸಲಿದ್ದಾರೆ.

ಬೆಂಗಳೂರು(ಫೆ.09):  ಕಾಲೇಜು ಕ್ಯಾಂಪಸ್‌ನಲ್ಲಿ ಹಿಜಾಬ್‌ ವಿವಾದ ಕಿಚ್ಚು ಹಬ್ಬಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಕೂಡ ಈ ಸಂಘರ್ಷ ವ್ಯಾಪಿಸಿದೆ. 

Hijab Hearing: ಹಿಜಾಬ್‌ ಬಗ್ಗೆ ಹೈಕೋರ್ಟ್‌ನಲ್ಲಿ ತೀವ್ರ ವಿಚಾರಣೆ

ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾಲೇಜುಗಳಿಗೆ ಮೂರು ದಿನ ರಜೆ ನೀಡಿ ರಾಜ್ಯ ಸರ್ಕಾರ ಘೋಷಿಸಿದೆ. ಇನ್ನು ಈ ವಿವಾದನ್ನು ಬಗೆಹರಿಸಲು ಸರ್ಕಾರ ಕಸರತ್ತು ನಡೆಸಿದ್ದು, ಈ ಬಗ್ಗೆ ಮಹತ್ವದ ಚರ್ಚೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುರ್ತು ಸಂಪುಟ ಸಭೆ ಕರೆದಿದ್ದಾರೆ. ಸಭೆಯಲ್ಲಿ ಈ ಬಗ್ಗೆ ಸಿಎಂ ಬೊಮ್ಮಾಯಿ ಸಚಿವರ ಅಭಿಪ್ರಾಯ ಕೇಳಲಿದ್ದಾರೆ. ಅಲ್ಲದೇ ಇದನ್ನು ನಿಯಂತ್ರಿಸುವ ಬಗ್ಗೆ ಮಹತ್ವದ ಮಾತುಕತೆಗಳು ನಡೆಸಲಿದ್ದಾರೆ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more