ಹಿಜಾಬ್, ಕೇಸರಿ ಕಿಚ್ಚು ತೀವ್ರಗೊಂಡ ಬೆನ್ನಲ್ಲೇ RSS ಮಧ್ಯಪ್ರವೇಶ, ಮಹತ್ವದ ಸೂಚನೆ

Feb 9, 2022, 12:14 PM IST

ಬೆಂಗಳೂರು, (ಫೆ.09): ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನಿಂದ ಆರಂಭಗೊಂಡಿರುವ ಹಿಜಾಬ್ ಹಾಗೂ ಕೇಸರಿ ಕಾಳಗHijab Controversy) ಇದೀಗ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಕೂಡ  ವ್ಯಾಪಿಸಿದೆ.

ಹಿಜಾಬ್ ವಿವಾದ ಶುರುವಾದ ಕಾಲೇಜಿನ ಆಡಳಿತ ಮಂಡಳಿಯಿಂದ ಮಹತ್ವದ ದಾಖಲೆ ಬಿಡುಗಡೆ

ಈ ಕಿಚ್ಚು ಹೆಚ್ಚಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಆರ್‌ಎಸ್‌ಎಸ್‌ ಹಿಜಾಬ್ ಹಾಗೂ ಕೇಸರಿ ಕಾಳಗದ ಮಧ್ಯೆ ಪ್ರವೇಶ ಮಾಡಿದ್ದು, ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸದಂತೆ ಸೂಚನೆ ಕೊಟ್ಟಿದೆ.