Hijab Row ಹಿಜಾಬ್ ವಿವಾದದ ಮಧ್ಯೆ ಕುಕ್ಕಿದ ಕುಂಕುಮ, ಶಿಕ್ಷಣ ಸಚಿವ ಹೇಳಿದ್ದಿಷ್ಟು...

Hijab Row ಹಿಜಾಬ್ ವಿವಾದದ ಮಧ್ಯೆ ಕುಕ್ಕಿದ ಕುಂಕುಮ, ಶಿಕ್ಷಣ ಸಚಿವ ಹೇಳಿದ್ದಿಷ್ಟು...

Published : Feb 17, 2022, 06:00 PM ISTUpdated : Feb 17, 2022, 06:03 PM IST

ಈ ಹಿಜಾಬ್ ವಿವಾದದ ಮಧ್ಯೆ ಕುಂಕುಮ ವಿಚಾರ ಬಂದಿದ್ದು, ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ  ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಿಷ್ಟು

ಬೆಂಗಳೂರು, (ಫೆ.17):  ಇನ್ನು ಯಾವುದೇ ಧರ್ಮದ ಸಂಕೇತವನ್ನು ಶಾಲಾ-ಕಾಲೇಜಿನಿಲ್ಲಿ ಧರಿಸುವಂತಿಲ್ಲ ಎಂದ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಅಂತಿಮವಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಇಡೀ ರಾಜ್ಯ ಕಾದು ಕುಳಿತಿದೆ. 

Hijab Row ಮತ್ತೋರ್ವ ವಕೀಲ ಎಂಟ್ರಿ, ಕೋರ್ಟ್‌ನಲ್ಲಿ ಕಾವೇರಿದ ಹಿಜಾಬ್ ವಾದ-ಪ್ರತಿವಾದ

ಆದ್ರೆ, ಇತ್ತ  ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ( High Court ) ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು  ಹಿಜಾಬ್ ಧರಿಸಿಯೇ ( Hijab Row ) ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. ನಿನ್ನೆಯಿಂದ (ಫೆ.16) ಆರಂಭವಾದ ಕಾಲೇಜುಗಳಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಕಾಲೇಜು ಬೇಕಾದ್ರೆ ಬಿಡ್ತೀವಿ. ಆದ್ರೆ, ಹಿಜಾಬ್ ಬಿಡಲ್ಲ ಅಂತ ಕೆಲ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಗಲಾಟೆ, ಗದ್ದಲಗಳು ಆಗಿರುವ ಘಟನೆಗಳು ನಡೆದಿವೆ. 

ಇನ್ನು ಈ ಹಿಜಾಬ್ ವಿವಾದದ ಮಧ್ಯೆ ಕುಂಕುಮ ವಿಚಾರ ಬಂದಿದ್ದು, ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ  ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಿಷ್ಟು

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more