Ukraine-Russia War: ಭಾರತಕ್ಕೆ ಬರಲು ಧ್ವಜವೇ ಕಾರಣ ಎಂದ ವಿದ್ಯಾರ್ಥಿ

Ukraine-Russia War: ಭಾರತಕ್ಕೆ ಬರಲು ಧ್ವಜವೇ ಕಾರಣ ಎಂದ ವಿದ್ಯಾರ್ಥಿ

Published : Mar 09, 2022, 06:46 PM ISTUpdated : Mar 09, 2022, 06:47 PM IST

ಉಕ್ರೇನ್ ನಲ್ಲಿ ಸಿಲುಕಿದ್ದ MBBS  ವಿದ್ಯಾರ್ಥಿನಿ ಸುನೇಹಾ ಸುರಕ್ಷಿತವಾಗಿ ಭಾರತಕ್ಕೆ ಬಂದಿದ್ದು, ತಮ್ಮ ಚಿತ್ರದುರ್ಗ ನಗರದ ಮನೆಗೆ ತಲುಪಿದ್ದಾರೆ. 

ಚಿತ್ರದುರ್ಗ: ಉಕ್ರೇನ್ ನಲ್ಲಿ (Ukraine) ಸಿಲುಕಿದ್ದ MBBS  ವಿದ್ಯಾರ್ಥಿನಿ ಸುನೇಹಾ ಸುರಕ್ಷಿತವಾಗಿ ಭಾರತಕ್ಕೆ ಬಂದಿದ್ದು, ತಮ್ಮ ಚಿತ್ರದುರ್ಗ (Chitradurga) ನಗರದ ಮನೆಗೆ ತಲುಪಿದ್ದಾರೆ. ನಾವು ಉಕ್ರೇನ್‌ ನಿಂದ ಮನೆಗೆ ಬರುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಈಗ ಸಂತೋಷವಾಗುತ್ತಿದೆ. ಬಾಂಬ್ ಬ್ಲಾಸ್ಟ್ ಆದಾಗ ಅಲ್ಲಿ ಎಲ್ಲಿರ್ಬೇಕು ಅಂತಾನೆ ಗೊತ್ತಿರ್ಲಿಲ್ಲ. ವಿಮಾನ ನಿಲ್ದಾಣದಲ್ಲಿದ್ದಾಗ ಸಮೀಪವೇ ಬ್ಪಾಸ್ಟ್ ಆಯ್ತು. ಅಲ್ಲಿಂದ ಎಲ್ಲರೂ ಓಡ ತೊಡಗಿದೆವು. ಬಳಿಕ ನನ್ನ ಸ್ನೇಹಿತೆಯ ಸಹಾಯದಿಂದ ಎರಡು ದಿನ ಫ್ಲಾಟಲ್ಲಿ ಇದ್ವಿ, ಲೈಟ್ ಹಾಕದೆ ಕಾರನ್ನ ಡ್ರೈವ್ ಮಾಡುವ ಸ್ಥಿತಿ ಇತ್ತು.

CBSE Term 1 Results 2022: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಇಂದು ಪ್ರಕಟ ಸಾಧ್ಯತೆ 

ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ನಮಗೆ ಫೋನ್ ಮಾಡಿ ಪರಿಸ್ಥಿತಿಯನ್ನ ತಿಳಿದು ಸಹಾಯ ಮಾಡಿದ್ರು, ಅಲ್ಲದೇ ಅವರ ಮಗಳು, ಪಿಎ ಕೂಡಾ, ನಮಗೆ ಪ್ರತಿ ದಿನ ಕರೆ ಮಾಡಿ ನಮ್ಮ ಯೋಗಕ್ಷೇಮ ವಿಚಾರಿಸಿದ್ರು ಎಂದಿದ್ದಾರೆ. ಅವರೇ ನಮಗೆ ಧೈರ್ಯ ಹೇಳಿದ್ದು ಎಂದು ಸುನೇಹಾ  ಹೇಳಿಕೆ ನೀಡಿದ್ದಾರೆ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more