ಬಸವಣ್ಣನ ಪಾಠದಲ್ಲಿ ಕೆಲ ಅಂಶಗಳಿಗೆ ಕತ್ತರಿ,  ಜಯಮೃತ್ಯುಂಜಯ ಸ್ವಾಮೀಜಿ ಕಿಡಿ

ಬಸವಣ್ಣನ ಪಾಠದಲ್ಲಿ ಕೆಲ ಅಂಶಗಳಿಗೆ ಕತ್ತರಿ, ಜಯಮೃತ್ಯುಂಜಯ ಸ್ವಾಮೀಜಿ ಕಿಡಿ

Published : May 31, 2022, 04:35 PM IST

ಕರ್ನಾಟಕ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ನಿಲ್ಲುವಂತೆ ಕಾಣುತ್ತಿಲ್ಲ. 9 ನೇ ತರಗತಿ ಪಠ್ಯದಲ್ಲಿ ಬಸವಣ್ಣನ ಕೆಲ ಅಂಶಗಳನ್ನ ತೆಗೆದು ಹಾಕಲಾಗಿದೆ ಎಂದು ತಿಳಿದುಬಂದಿದೆ. ಇದಕ್ಕೆ ಹಲವು ಸ್ವಾಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಮೇ.31): ಕರ್ನಾಟಕದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ  (Textbook revision)  ವಿವಾದ ತಾರಕಕಕ್ಕೇರಿದೆ. ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮಕ್ಕೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಇದರ ಮಧ್ಯೆ 9ನೇ ತರಗತಿ ಪಠ್ಯದಲ್ಲಿ ಬಸವಣ್ಣನ ಕೆಲ ಅಂಶಗಳನ್ನ ತೆಗೆದು ಹಾಕಲಾಗಿದೆ ಎಂದು ತಿಳಿದುಬಂದಿದೆ. ಇದಕ್ಕೆ ಹಲವು ಸ್ವಾಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿರುವ ಜಯಮೃತ್ಯುಂಜಯ ಸ್ವಾಮೀಜಿಗಳು (Jayamruthyunjaya Swamiji), ಬಸವಣ್ಣನವರ (Basavanna) ಉದ್ದೇಶವನ್ನ ದಾರಿ ತಪ್ಪಿಸಲಾಗುತ್ತಿದೆ. ಬಸವಣ್ಣ ಸಿದ್ದಾಂತಕ್ಕೆ  ಅಪಚಾರವಾದ್ರೆ ಸಹಿಸಲ್ಲ.   ಕರ್ನಾಟಕದ ಆತ್ಮ ಬಸವಣ್ಣ, ಪ್ರಾಣ ಕುವೆಂಪು. ಬಸವಣ್ಣ  ಮತ್ತು ಕುವೆಂಪು ಅವರ ತತ್ವಕ್ಕ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅಸಮಾಧಾನ ತೋಡಿದ್ದಾರೆ.

Kuvempu Row; ರೋಹಿತ್ ಚಕ್ರತೀರ್ಥ ಪದಚ್ಯುತಿಗೆ ಗಣ್ಯರಿಂದ ಸಿಎಂ ಮೇಲೆ ಒತ್ತಡ

ಪಠ್ಯ ಪುಸ್ತಕದಲ್ಲಿ (Textbook) ಇರುವ ಲೋಪ ಸರಿಪಡಿಸಬೇಕು.  ಸಿಎಂ ಬೊಮ್ಮಾಯಿಗೆ ಶಾಶ್ವತ ಅಧಿಕಾರ ಇಲ್ಲ  ಬಸವಣ್ಣ ತತ್ವಕ್ಕೆ ಅಪಪ್ರಚಾರವಾದಾಗ ಮೌನವಾಗಿರಬೇಡಿ. ಅಧಿಕಾರಕ್ಕಾಗಿ ಮೌನವಾಗಿರಲು ಪ್ರಯತ್ನಿಸಬೇಡಿ.  ಇದು ಬಸವಭಕ್ತರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಜಯಮೃತ್ಯುಂಜಯ ಸ್ವಾಮೀಜಿ  ಕಿಡಿ ಕಾರಿದ್ದಾರೆ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more