ಕಲ್ಬುರ್ಗಿ ವಠಾರ ಶಾಲೆಯ ರೂವಾರಿ ದಿಢೀರನೇ ಎತ್ತಂಗಡಿ; ಕಾರಣ ಮಾತ್ರ ಅಚ್ಚರಿ!

ಕಲ್ಬುರ್ಗಿ ವಠಾರ ಶಾಲೆಯ ರೂವಾರಿ ದಿಢೀರನೇ ಎತ್ತಂಗಡಿ; ಕಾರಣ ಮಾತ್ರ ಅಚ್ಚರಿ!

Published : Oct 10, 2020, 12:59 PM ISTUpdated : Oct 10, 2020, 01:05 PM IST

ಕಲಬುರ್ಗಿಗೆ ವಠಾರ ಶಾಲೆ ಪರಿಚಯಿಸಿದ್ದ ರೂವಾರಿ ನಳಿನ್ ಅತುಲ್ ದಿಢೀರನೇ ಎತ್ತಂಗಡಿಯಾಗಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ ಡೆಪ್ಯೂಟಿ ಸೆಕ್ರೆಟರಿ ಆಗಿ ವರ್ಗವಾಗಿದ್ದಾರೆ.  ಇವರ ದಿಢೀರ್ ಎತ್ತಂಗಡಿ ಸಂಚಲನ ಮೂಡಿಸಿದೆ. 
 

ಬೆಂಗಳೂರು (ಅ. 10): ವಿದ್ಯಾಗಮ ಯೋಜನೆ ಬಗ್ಗೆ ಸಾಕಷ್ಟು ಅಪಸ್ವರ ಕೇಳಿ ಬರುತ್ತಿದೆ. ಈ ಯೋಜನೆಯಿಂದ ಶಿಕ್ಷಕರಿಗೆ, ಮಕ್ಕಳಿಗೆ ಕಂಟಕವಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ. 

ಕಲಬುರ್ಗಿಗೆ ವಠಾರ ಶಾಲೆ ಪರಿಚಯಿಸಿದ್ದ ರೂವಾರಿ ನಳಿನ್ ಅತುಲ್ ದಿಢೀರನೇ ಎತ್ತಂಗಡಿಯಾಗಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ ಡೆಪ್ಯೂಟಿ ಸೆಕ್ರೆಟರಿ ಆಗಿ ವರ್ಗವಾಗಿದ್ದಾರೆ.  ಇವರ ದಿಢೀರ್ ಎತ್ತಂಗಡಿ ಸಂಚಲನ ಮೂಡಿಸಿದೆ. 

ಕೊರೊನಾ ಲಾಕ್‌ಡೌನ್ ವೇಳೆ ರಾಜ್ಯದಲ್ಲಿ ಶಾಲೆಗಳು ಬಂದ್ ಆಗಿದ್ದವು.  ಕಲಬುರ್ಗಿಯಲ್ಲಿ ವಠಾರ ಶಾಲೆ ಆರಂಭಿಸಲು ನಳಿನ್ ಅತುಲ್ ಆದೇಶಿಸಿದ್ದರು. ಇದೀಗ ಇವರನ್ನೇ ಎತ್ತಂಗಡಿ ಮಾಡಲಾಗಿದೆ. 

 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?