Mangaluru: ಪ್ರತಿಭಟನೆ ನಡುವೆಯೇ ವಿದ್ಯಾರ್ಥಿ ಪರಿಷತ್ ಉದ್ಘಾಟಿಸಿದ ಕಲ್ಲಡ್ಕ ಪ್ರಭಾಕರ್ ಭಟ್‌

Mangaluru: ಪ್ರತಿಭಟನೆ ನಡುವೆಯೇ ವಿದ್ಯಾರ್ಥಿ ಪರಿಷತ್ ಉದ್ಘಾಟಿಸಿದ ಕಲ್ಲಡ್ಕ ಪ್ರಭಾಕರ್ ಭಟ್‌

Published : Mar 30, 2022, 04:13 PM IST

ಭಾರೀ ಪ್ರತಿಭಟನೆಯ ಮಧ್ಯೆಯೇ ಮಂಗಳೂರು ವಿಶ್ವವಿದ್ಯಾಲಯದ  ವಿದ್ಯಾರ್ಥಿ ಪರಿಷತ್ ಅನ್ನು ಆರ್‌ಎಸ್ಎಸ್‌ ಮುಖಂಡ ಕಲ್ಕಡ್ಕ ‌ಭಟ್‌   ಉದ್ಘಾಟನೆ  ಮಾಡಿದ್ದಾರೆ.

ಮಂಗಳೂರು(ಮಾ.30): ಭಾರೀ ಪ್ರತಿಭಟನೆಯ ಮಧ್ಯೆಯೇ ಮಂಗಳೂರು ವಿಶ್ವವಿದ್ಯಾಲಯದ (Mangalore University) ವಿದ್ಯಾರ್ಥಿ ಪರಿಷತ್ ಅನ್ನು ಆರ್‌ಎಸ್ಎಸ್‌ (RSS) ಮುಖಂಡ ಕಲ್ಕಡ್ಕ ಪ್ರಭಾಕರ್ ‌ಭಟ್‌ (Kalladka Prabhakar Bhat)   ಉದ್ಘಾಟನೆ  ಮಾಡಿದ್ದಾರೆ. ವಿವಿಯ ಪಿಜಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ  ಕಲ್ಕಡ್ಕ ಪ್ರಭಾಕರ್ ‌ಭಟ್‌ ಕ್ಯಾಂಪಸ್ ಫ್ರಂಟ್ ಆಫ್  ಇಂಡಿಯಾ (campus front of india) ವಿರೋಧದಿಸಿತ್ತು.

ಪರೀಕ್ಷೆ ಬರೆಯಲು ಹೊರಟ ವಿಜಯಪುರ ವಿದ್ಯಾರ್ಥಿಗೆ ತಿಥಿ ಮಾಡಿ ಕಿಡಿಗೇಡಿಗಳ ಕಾಟ! 

ಕಲ್ಲಡ್ಕ ಪ್ರಭಾಕರ್ ಭಟ್ ಕೋಮು ಪ್ರಚೋದನಾಕಾರಿ ಭಾಷಣಕಾರ, ಮುಸ್ಲಿಂ ವಿರೋಧಿ ಎಂದು ಸಿಎಫ್ಐ ಹೇಳಿದೆ. ವಿವಿಯ ಒಳಗಡೆ ಪ್ರಭಾಕರ್ ಭಟ್  ಕಾರ್ಯಕ್ರಮ ಉದ್ಘಾಟಿಸಿದ್ರೆ ಹೊರಗಡೆ ಸಿಎಫ್ಐ ಪ್ರತಿಭಟನೆ ಮುಗಿಲು ಮುಟ್ಟಿತ್ತು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.  ಮಂಗಳೂರು ವಿವಿ ಕುಲಪತಿ ಪ್ರೊ.ಸುಬ್ರಹ್ಮಣ್ಯ ಯಡಪಡಿತ್ತಾಯ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!