ಬೇಗ ಶಾಲೆ, ಕಾಲೇಜು ಆರಂಭಿಸಲು ಡಾ. ದೇವಿಶೆಟ್ಟಿ ತಜ್ಞರ ಸಮಿತಿ ಮಾಡಿರುವ ಶಿಫಾರಸುಗಳು

ಬೇಗ ಶಾಲೆ, ಕಾಲೇಜು ಆರಂಭಿಸಲು ಡಾ. ದೇವಿಶೆಟ್ಟಿ ತಜ್ಞರ ಸಮಿತಿ ಮಾಡಿರುವ ಶಿಫಾರಸುಗಳು

Published : Jun 23, 2021, 05:58 PM ISTUpdated : Jun 23, 2021, 06:34 PM IST

- ಶಾಲೆ ಆರಂಭಿಸದಿರುವುದರ ಪರಿಣಾಮ ಕೋವಿಡ್‌ಗಿಂತ ಕೆಟ್ಟದ್ದು 

- ಮಕ್ಕಳಲ್ಲಿ ಅಪೌಷ್ಟಿಕತೆ, ಭಿಕ್ಷಾಟನೆ, ಬಾಲಕಾರ್ಮಿಕತನ ಹೆಚ್ಚುತ್ತದೆ

- ಹೀಗೇ ಮುಂದುವರೆದರೆ ಖಿನ್ನತೆ, ಆತಂಕ, ಒತ್ತಡವೂ ಹೆಚ್ಚಲಿದೆ

 

ಬೆಂಗಳೂರು (ಜೂ. 23): ರಾಜ್ಯದಲ್ಲಿ ಆದಷ್ಟುಬೇಗ ಶಾಲಾ-ಕಾಲೇಜುಗಳನ್ನು ಆರಂಭಿಸಲು ಕ್ರಮ ಕೈಗೊಳ್ಳುವಂತೆ ಹೆಸರಾಂತ ವೈದ್ಯ ಡಾ.ದೇವಿಶೆಟ್ಟಿ ನೇತೃತ್ವದ ಉನ್ನತ ಮಟ್ಟದ ತಜ್ಞರ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಶಾಲಾ-ಕಾಲೇಜು ಪ್ರಾರಂಭಿಸುವುದನ್ನು ತಡ ಮಾಡಿದರೆ ಮಕ್ಕಳಲ್ಲಿ ಅಪೌಷ್ಟಿಕತೆ, ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ, ಭಿಕ್ಷಾಟನೆಯಂತಹ ಪಿಡುಗುಗಳು ಹೆಚ್ಚುತ್ತವೆ. ಇದು ಕೋವಿಡ್‌ 19ನಿಂದಾಗುವ ಪರಿಣಾಮಗಳಿಗಿಂತ ಕೆಟ್ಟದಾಗಿರುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದೆ.

ಕೋವಿಡ್‌ 3ನೇ ಅಲೆ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಡಾ. ದೇವಿಶೆಟ್ಟಿ ನೇತೃತ್ವದ ಸಮಿತಿಯು ಹಲವು ಶಿಫಾರುಸುಗಳನ್ನೊಳಗೊಂಡ ಒಟ್ಟು 92 ಪುಟಗಳ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ  ಸಲ್ಲಿಸಿದೆ.  ಇದರಲ್ಲಿ ಬಹುಮುಖ್ಯವಾಗಿ ಶಾಲೆ, ಕಾಲೇಜು ಆರಂಭದ ಬಗ್ಗೆ ಸುದೀರ್ಘ ಶಿಫಾರಸುಗಳನ್ನು ನೀಡಿದೆ.

 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?