NewsHour ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಬರಹ ವಾಪ್ಸಿ, 23 ಟ್ರಸ್ಟ್‌ಗಳಿಗೆ ನೀಡಿದ ಅನುದಾನ ಏನಾಯ್ತು?

NewsHour ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಬರಹ ವಾಪ್ಸಿ, 23 ಟ್ರಸ್ಟ್‌ಗಳಿಗೆ ನೀಡಿದ ಅನುದಾನ ಏನಾಯ್ತು?

Published : Jun 02, 2022, 12:01 AM IST
  • ಶಿಕ್ಷಣ ಸಚಿವರ ಮನೆಗೆ ನುಗ್ಗಿದ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆ
  •  ಪಠ್ಯಪುಸ್ತಕ ಪರಿಷ್ಕರಣೆ ವಿರೋಧ ಟೀಕೆಗೆ ರೋಹಿತ್ ಉತ್ತರ
  • ಸಿದ್ದರಾಮಯ್ಯನವರ ನಡೆಗೆ ಕಾಂಗ್ರೆಸ್‌ನಲ್ಲೇ ವಿರೋಧ

ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ಹಂಪಾ ನಾಗರಾಜ್ ಕುವೆಂಪು ಪ್ರತಿಷ್ಠಾನಕ್ಕೆ ರಾಜೀನಾಮೆ, ಅವರ ಪತ್ನಿ ಸಮಿತಿಯಲ್ಲಿ ಮುಂದುವರಿದ್ದಾರೆ. 23 ಟ್ರಸ್ಟ್‌ಗಳಿಗೆ ಸರ್ಕಾರ ಹಣ ನೀಡುತ್ತಿದೆ.ಈ ಹಣ ಎಲ್ಲಿಗೆ ಹೋಯಿತು. ತನಿಖೆ ನಡೆಯಲಿ ಎಂದು ಚಕ್ರವರ್ತಿ ಸುಲಿಬೆಲೆ ಪ್ರಶ್ನಿಸಿದ್ದಾರೆ.ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆ ಎನ್ಎಸ್‌ಯುಐ ಶಿಕ್ಷಣ ಸಚಿವರ ಮನೆಗೆ ನುಗ್ಗಿ ಪ್ರತಿಭಟನೆ ನಡೆದಿದ್ದಾರೆ. ಖಾಖಿ ಚಡ್ಡಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪರ್ಮಿಶನ್ ವಾಪ್ಸಿ, ಬರಹ ವಾಪ್ಸಿ, ರಾಜೀನಾಮೆ ಪರ್ವ ಸೇರಿದಂತೆ ಹಲವು ಅಂದೋಲನಗಳು ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ನಡೆಯುತ್ತಿದೆ. ಇದಕ್ಕೆ ರೋಹಿತ್ ಚಕ್ರತೀರ್ಥ ಉತ್ತರಿಸಿದ್ದಾರೆ.
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more