ಈ ವಿದ್ಯಾರ್ಥಿಗೆ MBBS ಮಾಡುವ ಆಸೆ ; ವೈದ್ಯನಾಗುವ ಕನಸಿಗೆ ಬೇಕಾಗಿದೆ ನೆರವಿನ ಹಸ್ತ

ಈ ವಿದ್ಯಾರ್ಥಿಗೆ MBBS ಮಾಡುವ ಆಸೆ ; ವೈದ್ಯನಾಗುವ ಕನಸಿಗೆ ಬೇಕಾಗಿದೆ ನೆರವಿನ ಹಸ್ತ

Suvarna News   | Asianet News
Published : Nov 27, 2020, 01:41 PM ISTUpdated : Nov 27, 2020, 03:40 PM IST

ಕೊಪ್ಪಳ ತಾ. ಬೇಳೂರ್ ಗ್ರಾಮದ ಸಂಜೀವ್ ಕುಮಾರ್ ಎನ್ನುವ ವಿದ್ಯಾರ್ಥಿ ಎಂಬಿಬಿಎಸ್ ಮಾಡುವ ಕನಸು ಹೊತ್ತಿದ್ದಾನೆ. ಸೀಟು ಕೂಡಾ ಸಿಕ್ಕಿದೆ. ಆದರೆ ಫೀಸ್ ಕಟ್ಟಲು ಪರದಾಡುತ್ತಿದ್ದಾನೆ. ಇಂದು 5 ಗಂಟೆಯೊಳಗೆ 50 ಸಾವಿರ ರೂ ಕಟ್ಟಿದರೆ ಸೀಟು ಖಚಿತವಾಗುತ್ತದೆ. 

ಬೆಂಗಳೂರು (ನ. 27): ಓದು, ಉತ್ತಮ ಶಿಕ್ಷಣ ಪ್ರತಿಯೊಬ್ಬ ವಿದ್ಯಾರ್ಥಿಯ ಕನಸಾಗಿರುತ್ತದೆ. ಕೆಲವರಿಗೆ ಅದು ಸುಲಭವಾಗಿ ಸಿಕ್ಕಿದರೆ, ಇನ್ನು ಕೆಲವರಿಗೆ ಹಣಕಾಸಿನ ಸಮಸ್ಯೆ, ಮನೆಯಲ್ಲಿ ಅನಾನುಕೂಲ ಹೀಗೆ ಏನಾದರೊಂದು ಸಮಸ್ಯೆ ಇರುತ್ತದೆ. ಹೀಗಾದಾಗ ವಿದ್ಯಾರ್ಥಿ ಕನಸು, ಕನಸಾಗಿಯೇ ಉಳಿದು ಬಿಡುತ್ತದೆ. 

ಕೊಪ್ಪಳ ತಾ. ಬೇಳೂರ್ ಗ್ರಾಮದ ಸಂಜೀವ್ ಕುಮಾರ್ ಎನ್ನುವ ವಿದ್ಯಾರ್ಥಿ ಎಂಬಿಬಿಎಸ್ ಮಾಡುವ ಕನಸು ಹೊತ್ತಿದ್ದಾನೆ. ಸೀಟು ಕೂಡಾ ಸಿಕ್ಕಿದೆ. ಆದರೆ ಫೀಸ್ ಕಟ್ಟಲು ಪರದಾಡುತ್ತಿದ್ದಾನೆ. ಇಂದು 5 ಗಂಟೆಯೊಳಗೆ 50 ಸಾವಿರ ರೂ ಕಟ್ಟಿದರೆ ಸೀಟು ಖಚಿತವಾಗುತ್ತದೆ. ಮನೆಯಲ್ಲಿ ಬಡತನ. ಹಾಗೋ ಹೀಗೋ ಮಾಡಿ ಹಣ ಹೊಂದಿಸಿದ್ದಾರೆ. ಈಗ 50 ಸಾವಿರ ರೂ ನೆರವಿನ ಹಸ್ತ ಚಾಚುತ್ತಿದ್ದಾನೆ. ವಿದ್ಯಾರ್ಥಿಯ ಭವಿಷ್ಯ ಈ ಹಣದ ಮೇಲೆ ನಿಂತಿದೆ. ಬನ್ನಿ ನೆರವಾಗೋಣ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?