KPSC Examination: ಭರವಸೆಗೆ ಒಪ್ಪಿ ಹೋರಾಟ ಕೈಬಿಟ್ಟರು.. ಪರಿಹಾರ ಕೊಡೋರು ಯಾರು?

KPSC Examination: ಭರವಸೆಗೆ ಒಪ್ಪಿ ಹೋರಾಟ ಕೈಬಿಟ್ಟರು.. ಪರಿಹಾರ ಕೊಡೋರು ಯಾರು?

Published : Dec 14, 2021, 11:19 PM IST

* ಕೆಪಿಎಸ್‌ಸಿ  ಪರೀಕ್ಷಾರ್ಥಿಗಳ ಹೋರಾಟ ಅಂತ್ಯ
* ತಡವಾಗಿ ಆಗಮಿಸಿದ ರೈಲು ದೊಡ್ಡ ಸಮಸ್ಯೆ ತಂದಿಟ್ಟಿತ್ತು
* ರೈಲಿನಲ್ಲಿ ಆಗಮಿಸಿ ಸಮಸ್ಯೆ ಆದವರಿಗೆ ಪರ್ಯಾಯ ಕ್ರಮ  ಸರ್ಕಾರದ ಭರವಸೆ
* ರಾಯಚೂರು ಸಹಾಯಕ ಆಯುಕ್ತ ಸಂತೋಷ ಕಾಮೇಗೌಡರಿಂದ ಮನವೊಲಿಕೆ

ರಾಯಚೂರು/ ಕಲಬುರಗಿ(ಡಿ. 14)  ಕೆಪಿಎಸ್‌ಸಿ  (KPSC) ಪರೀಕ್ಷಾರ್ಥಿಗಳು ಹೋರಾಟ ಅಂತ್ಯ ಮಾಡಿದ್ದಾರೆ. ಸರ್ಕಾರದ ಪರವಾಗಿಯೂ ಬೆಳಗಾವಿ (Belagavi) ಅಧಿವೇಶನದಲ್ಲಿ ಭರವಸೆ ಸಿಕ್ಕ ಬಳಿಕ ಪ್ರತಿಭಟನೆ ಹಿಂದಕ್ಕೆ ಪಡೆಯಲಾಗಿದೆ.

Indian Railway Service: ಗುಡ್ ನ್ಯೂಸ್ : ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು

ರಾಯಚೂರಿನಿಂದ (Raichur) ಕಲಬುರಗಿಗೆ ಹೊರಟ ರೈಲು ಐದು ಗಂಟೆ ತಡವಾಗಿ ಬಂದಿದ್ದು ಪರೀಕ್ಷೆ ಬರೆಯಲು ಬಂದವರು ಸಮಸ್ಯೆ ಅನುಭವಿಸಬೇಕಾಗಿ ಬಂದಿದೆ. ಕರ್ನಾಟಕ ಲೋಕಸೇವಾ ಆಯೋಗ ಮತ್ತು ಸರ್ಕಾರದ ಭರವಸೆ ಬಳಿಕ ಪ್ರತಿಭಟನೆ ಹಿಂದಕ್ಕೆ ಪಡೆದರು. ರೈಲಿನಲ್ಲಿ ಆಗಮಿಸಿದ್ದ ಸುಮಾರು 1500  ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸಿದ್ದು ಪರಿಹಾರ ಕಲ್ಪಿಸಿಕೊಡಲೇಬೇಕಾಗಿದೆ. 

 

 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more