ಶಾಲೆಗಳಲ್ಲಿ ಹಿಜಾಬ್‌ ಬಳಿಕ ಗಣೇಶೋತ್ಸವ ವಿವಾದ: ಈದ್‌ ಮಿಲಾದ್‌ ಕೂಡ ನಡೆಯಲಿ ಎಂದ ವಕ್ಫ್‌ ಬೋರ್ಡ್

ಶಾಲೆಗಳಲ್ಲಿ ಹಿಜಾಬ್‌ ಬಳಿಕ ಗಣೇಶೋತ್ಸವ ವಿವಾದ: ಈದ್‌ ಮಿಲಾದ್‌ ಕೂಡ ನಡೆಯಲಿ ಎಂದ ವಕ್ಫ್‌ ಬೋರ್ಡ್

Published : Aug 18, 2022, 11:13 AM IST

ಶಾಲೆಗಳಲ್ಲಿ ಗಣೇಶನ ಕೂರಿಸುವುದಕ್ಕೆ ಮೌಖಿಕ ಅನುಮತಿ ನೀಡಿದ ಶಿಕ್ಷಣ ಇಲಾಖೆ, ಶಿಕ್ಷಣ ಸಚಿವರ ನಡೆಗೆ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಅಸಮಾಧಾನ

ಬೆಂಗಳೂರು(ಆ.18):  ರಾಜ್ಯದಲ್ಲಿ ಹಿಜಾಬ್‌ ಬಳಿಕ ಶಾಲೆಗಳಲ್ಲಿ ಗೌರಿ ಗಣೇಶ ದಂಗಲ್‌ ಶುರುವಾಗುತ್ತಾ? ಎಂಬ ಪ್ರಶ್ನೆಗಳು ಇದೀಗ ಎದ್ದಿವೆ. ಹೌದು, ಶಾಲೆಗಳಲ್ಲಿ ಗಣೇಶನ ಕೂರಿಸುವುದಕ್ಕೆ ಶಿಕ್ಷಣ ಇಲಾಖೆ ಮೌಖಿಕ ಅನುಮತಿ ನೀಡಿದೆ. ಶಿಕ್ಷಣ ಸಚಿವರ ನಡೆಗೆ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಅಸಮಾಧಾನ ವ್ಯಕ್ತಪಡಿಸಿದೆ. ಸಚಿವ ಬಿ.ಸಿ. ನಾಗೇಶ್‌ ಹೇಳಿಕೆಗೆ ವಕ್ಫ್‌ ಬೋರ್ಡ್‌ ಪರೋಕ್ಷವಾಗಿ ಟಾಂಗ್‌ ಕೊಟ್ಟಿದೆ. ಶಿಕ್ಷಣ ಸಚಿವರ ತೀರ್ಮಾನವನ್ನ ಸ್ವಾಗತಿಸುತ್ತೇವೆ, ಜತೆಗೆ ಶಿಕ್ಷಣ ಇಲಾಖೆಗೆ ಕೆಲವು ಬೇಡಿಕೆಗಳನ್ನ ಇಟ್ಟಿದೆ. ನಮ್ಮ ಧಾರ್ಮಿಕ ಅಚರಣೆಗಳಿಗೂ, ಹಬ್ಬಗಳ ಆಚರಣೆಗೂ ಅವಕಾಶ ಮಾಡಿಕೊಡಬೇಕು, ಶಾಲೆಗಳಲ್ಲಿ ಈದ್‌ಮಿಲಾದ್‌ ಆಚರಣೆಗೂ ಅವಕಾಶ ಕೊಡಬೇಕು, ನಮಾಜ್‌ಗೆ ಪ್ರತ್ಯೇಕ ಕೊಠಡಿ ಮೀಸಲಿಡುವಂತೆ ವಕ್ಫ್‌ ಬೋರ್ಡ್‌ ಮನವಿ ಮಾಡಿದೆ. 

ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವ ಸಂಭ್ರಮ: ಸರ್ಕಾರದ ನಡೆಗೆ ಗಣೇಶ ಸಮಿತಿ ಅಸಮಾಧಾನ

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?