ಮದರಸಾಗಳ ಪಠ್ಯ ಬದಲಾವಣೆಗೆ ಸಿದ್ಧತೆ, ಈ ಬಗ್ಗೆ ಬಿಸಿ ನಾಗೇಶ್ ಹೇಳಿದ್ದಿಷ್ಟು

ಮದರಸಾಗಳ ಪಠ್ಯ ಬದಲಾವಣೆಗೆ ಸಿದ್ಧತೆ, ಈ ಬಗ್ಗೆ ಬಿಸಿ ನಾಗೇಶ್ ಹೇಳಿದ್ದಿಷ್ಟು

Published : Aug 24, 2022, 10:37 PM IST

ಶಿಕ್ಷಣ ಇಲಾಖೆ ಮದರಸಾಗಳಲ್ಲಿ ಉತ್ತಮ ಶಿಕ್ಷಣ ನೀಡಲು ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಮದರಸಾದ ಪಠ್ಯ ಬದಲಾವಣೆಗೆ ಚಿಂತನೆಗಳು ನಡೆದಿವೆ. 

ಬೆಂಗಳೂರು, (ಆಗಸ್ಟ್.24): ಕರ್ನಾಟಕದಲ್ಲಿ ಇದೀಗ ಮದರಸಾದ ಶಿಕ್ಷಣದ ಬಗ್ಗೆ ಚರ್ಚೆ ಶುರುವಾಗಿದೆ. ಮದರಸಗಳಲ್ಲಿ ಸರಿಯಾಗಿ ಶಿಕ್ಷಣ ಇಲ್ಲ. ಕೇವಲ ಧಾರ್ಮಿಕ, ಧರ್ಮದ ಬಗ್ಗೆ ಶಿಕ್ಷಣ ನೀಡಲಾಗುತ್ತಿದೆ ಎನ್ನವ ಆರೋಪಗಳು ಕೇಳಿಬಂದಿವೆ.

ಮದರಸಾಗಳ ಆಧುನಿಕರಣಕ್ಕೆ ಯೋಗಿ ನಿರ್ಧಾರ, ಕರ್ನಾಟಕದಲ್ಲೂ ಆಗುತ್ತಾ ಬದಲಾವಣೆ.?

ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮದರಸಾಗಳಲ್ಲಿ ಉತ್ತಮ ಶಿಕ್ಷಣ ನೀಡಲು ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಮದರಸಾದ ಪಠ್ಯ ಬದಲಾವಣೆಗೆ ಚಿಂತನೆಗಳು ನಡೆದಿವೆ. ಇನ್ನು ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಶ ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರಕ್ರಿಯಿಸಿದ್ದಾರೆ. ಹಾಗಾದ್ರೆ, ಅವರು ಏನು ಹೇಳಿದ್ದಾರೆ ಎನ್ನುವುದನ್ನು ಕೇಳಿ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more