Hijab Row: ನಮಗೆ ಹಿಜಾಬ್‌ಗಿಂತ ಶಿಕ್ಷಣವೇ ಮುಖ್ಯ, ವಿದ್ಯಾರ್ಥಿನಿಯರ ಮಾದರಿ ನಡೆ

Hijab Row: ನಮಗೆ ಹಿಜಾಬ್‌ಗಿಂತ ಶಿಕ್ಷಣವೇ ಮುಖ್ಯ, ವಿದ್ಯಾರ್ಥಿನಿಯರ ಮಾದರಿ ನಡೆ

Published : Feb 21, 2022, 05:06 PM ISTUpdated : Feb 21, 2022, 06:04 PM IST

ಉಡುಪಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭವಾದ ಹಿಜಾಬ್‌-ಕೇಸರಿ ಶಾಲು ವಿವಾದದ ಬೆಂಕಿ ಇಂದು ರಾಜ್ಯಾದ್ಯಂತ ಹಬ್ಬಿ, ದೇಶ- ವಿದೇಶಗಳಲ್ಲೂ ಚರ್ಚೆ, ಪ್ರತಿಭಟನೆಗಳಿಗೆ ನಾಂದಿ ಹಾಡಿದೆ. ಹೈಕೋರ್ಟ್‌ ಮಧ್ಯಂತರ ಆದೇಶದ ಬಳಿಕವೂ ವಿವಾದ ತಣ್ಣಗಾಗಿಲ್ಲ.

ಬೆಂಗಳೂರು (ಫೆ. 21): ಉಡುಪಿ  (Udupi) ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭವಾದ ಹಿಜಾಬ್‌-ಕೇಸರಿ ಶಾಲು (Hijab-Saffron Shawl) ವಿವಾದದ ಬೆಂಕಿ ಇಂದು ರಾಜ್ಯಾದ್ಯಂತ ಹಬ್ಬಿ, ದೇಶ- ವಿದೇಶಗಳಲ್ಲೂ ಚರ್ಚೆ, ಪ್ರತಿಭಟನೆಗಳಿಗೆ ನಾಂದಿ ಹಾಡಿದೆ. ಹೈಕೋರ್ಟ್‌ (High Court) ಮಧ್ಯಂತರ ಆದೇಶದ ಬಳಿಕವೂ ವಿವಾದ ತಣ್ಣಗಾಗಿಲ್ಲ. ಹಿಜಾಬ್ ಹಾಕಿಕೊಂಡೇ ತರಗತಿಗೆ ಬರುತ್ತೇವೆ ಅವಕಾಶ ಕೊಡಿ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಅವಕಾಶ ಕೊಡದಿದ್ದಾಗ ತರಗತಿಯನ್ನೇ, ಪರೀಕ್ಷೆಯನ್ನೇ ಬಿಟ್ಟು ಹೋದ ಉದಾಹರಣೆಗಳಿವೆ. ಇನ್ನೊಂದೆಡೆ, ನಮಗೆ ಹಿಜಾಬ್‌ಗಿಂತ ಶಿಕ್ಷಣವೇ ಮುಖ್ಯ. ನಾವು ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದು ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ತರಗತಿಗೆ ಬರುತ್ತಿದ್ದಾರೆ. 

ರಾಯಚೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಸಂಘರ್ಷಕ್ಕೆ ತಲೆಕೆಡಿಸಿಕೊಳ್ಳದೆಯೇ ಹಿಜಾಬ್‌ ತೆಗೆದು ತರಗತಿಗಳಿಗೆ ಹಾಜರಾಗುವುದರ ಮೂಲಕ ಎಲ್ಲರಿಗೂ ಮಾದರಿಯಾಗಿದೆ. ರಾಯಚೂರು ಜಿಲ್ಲೆಯಲ್ಲಿ ಇಂತಹ ಬೆಳವಣಿಗೆಯು ಎಲ್ಲರಲ್ಲಿಯೂ ಸಹೋದರತ್ವದ ಭಾವನೆಗಟ್ಟಿಗೊಳ್ಳಲು ಸಹಕರಿಸುತ್ತಿದೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more