ರೋಹಿತ್ ಚಕ್ರತೀರ್ಥರನ್ನು ಸರ್ಕಾರ ವಜಾ ಮಾಡಬೇಕು: ನಾರಾಯಣ ಗೌಡ

ರೋಹಿತ್ ಚಕ್ರತೀರ್ಥರನ್ನು ಸರ್ಕಾರ ವಜಾ ಮಾಡಬೇಕು: ನಾರಾಯಣ ಗೌಡ

Published : May 26, 2022, 10:51 AM ISTUpdated : May 26, 2022, 10:53 AM IST

ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಜಟಾಪಟಿ ಮುಂದುವರೆದಿದೆ. ರೋಹಿತ್ ಚಕ್ರತೀರ್ಥ ವಿರುದ್ಧ ನಾರಾಯಣ ಗೌಡ ಕಿಡಿ ಕಾರಿದ್ದಾರೆ. ಪಠ್ಯಪುಸ್ತಕದ ಅಧ್ಯಕ್ಷ ಸಮಿತಿಗೆ ರೋಹಿತ್ ಚಕ್ರತೀರ್ಥ ದೊಡ್ಡ ಕಳಂಕ. ರೋಹಿತ್ ಚಕ್ರತೀರ್ಥ ಕೊಳಕು ಮನಸ್ಸಿನ ಮನುಷ್ಯ: ನಾರಾಯಣ ಗೌಡ 

ಬೆಂಗಳೂರು (ಮೇ. 26): ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಜಟಾಪಟಿ ಮುಂದುವರೆದಿದೆ. ರೋಹಿತ್ ಚಕ್ರತೀರ್ಥ ವಿರುದ್ಧ ನಾರಾಯಣ ಗೌಡ ಕಿಡಿ ಕಾರಿದ್ದಾರೆ. ಪಠ್ಯಪುಸ್ತಕದ ಅಧ್ಯಕ್ಷ ಸಮಿತಿಗೆ ರೋಹಿತ್ ಚಕ್ರತೀರ್ಥ ದೊಡ್ಡ ಕಳಂಕ. ರೋಹಿತ್ ಚಕ್ರತೀರ್ಥ ಕೊಳಕು ಮನಸ್ಸಿನ ಮನುಷ್ಯ. ಇಂಥವರು ಸಮಿತಿಯಲ್ಲಿದ್ದರೆ ಮಕ್ಕಳ ಭವಿಷ್ಯ ಹಾಳು. ಅವರನ್ನು ವಜಾ ಮಾಡಬೇಕು. ಇಸಾಹಿತಿ, ಶಿಕ್ಷಣ ತಜ್ಞರ ಹೊಸ ಸಮಿತಿಯನ್ನು ಮಾಡಬೇಕು ಎಂದು ಕರವೇ ನಾರಾಯಣ ಗವಡ ಒತ್ತಾಯಿಸಿದ್ದಾರೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!