NO Need To Close Karnataka Schools: ಶಾಲೆ ಬಂದ್ ಮಾಡುವ ಅಗತ್ಯವಿಲ್ಲ ಎಂದ ತಜ್ಞರು

NO Need To Close Karnataka Schools: ಶಾಲೆ ಬಂದ್ ಮಾಡುವ ಅಗತ್ಯವಿಲ್ಲ ಎಂದ ತಜ್ಞರು

Published : Jan 17, 2022, 04:40 PM IST

ರಾಜ್ಯಾದ್ಯಂತ ಶಾಲೆ - ಕಾಲೇಜುಗಳನ್ನು ಬಂದ್ ಮಾಡುವುದು ಬೇಡ ಎಂಬ ಅಭಿಪ್ರಾಯಕ್ಕೆ ತಜ್ಞರು ಬಂದಿದ್ದಾರೆ.  ಸೋಂಕು ಹೆಚ್ಚಿರುವಂತಹ ಕ್ಲಸ್ಟರ್ ಮಟ್ಟದಲ್ಲಿ ಮಾತ್ರ ಬಂದ್ ಮಾಡಲು ತೀರ್ಮಾನಿಸಿದ್ದಾರೆ.

ಬೆಂಗಳೂರು(ಜ.17): ಕೊರೊನಾ (Corona) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವರು ಮಕ್ಕಳ ಹಿತದೃಷ್ಟಯಿಂದ ಶಾಲೆ ಬಂದ್ ಮಾಡುವುದು ಒಳಿತು ಎಂದು ಹೇಳುತ್ತಿದ್ರೆ, ಇನ್ನೂ ಕೆಲವರು ಶಾಲೆ (School) ಬಂದ್ ಮಾಡುವುದು ಬೇಡ ಅಭಿಪ್ರಾಯವಿತ್ತು. ಇದೀಗ ರಾಜ್ಯಾದ್ಯಂತ ಶಾಲೆ - ಕಾಲೇಜುಗಳನ್ನು ಬಂದ್ ಮಾಡುವುದು ಬೇಡ ಎಂಬ ಅಭಿಪ್ರಾಯಕ್ಕೆ ತಜ್ಞರು ಬಂದಿದ್ದಾರೆ.  ಸೋಂಕು ಹೆಚ್ಚಿರುವಂತಹ ಪ್ರದೇಶಗಳಲ್ಲಿ ಅಂದರೆ ಕ್ಲಸ್ಟರ್ ಮಟ್ಟದಲ್ಲಿ ಮಾತ್ರ ಶಾಲೆಗಳಿಗೆ ರಜೆ ಕೊಡಬೇಕೇ ಹೊರತು ಇಡೀ ಜಿಲ್ಲೆ ರಜೆ ಕೊಡುವುದು ಬೇಡ ಎಂಬ ಅಭಿಪ್ರಾಯಕ್ಕೆ ಬರಲಾಗಿದೆ. 

KARNATAKA SANSKRIT UNIVERSITY OPPOSITION: #SAYNOTOSANSKRIT ಅಭಿಯಾನಕ್ಕೆ ವ್ಯಾಪಕ ಖಂಡನೆ

ನಿರಂತರ ರಜೆಯಿಂದ ಮಕ್ಕಳಲ್ಲಿ ಕಲಿಕಾ ಕೊರತೆ ಹೆಚ್ಚಾಗುತ್ತಿದೆ. ಹೀಗಾಗಿ ಸೋಂಕು ಹೆಚ್ಚಿರುವಲ್ಲಿ ಕ್ಲಸ್ಟರ್ ಮಟ್ಟದಲ್ಲಿ ರಜೆ ಕೊಡಲು ತೀರ್ಮಾನಿಸಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ ಕೂಡ  ಶಾಲೆ ಬಂದ್ ಮಾಡುವುದು ಬೇಡ ಎಂಬ ಮನವಿಯನ್ನು ಮಾಡಿಕೊಳ್ಳುತ್ತಿತ್ತು.  ಇದರ ಬೆನ್ನಲ್ಲೇ ರಾಜ್ಯದಲ್ಲಿ ಸಾಲೆ ಬಂದ್ ಬೇಡ ಎಂಬ ತೀರ್ಮಾನಕ್ಕೆ ತಜ್ಞರು ಕೂಡ ಬಂದಿದ್ದಾರೆ.  ಹೀಗಾಗಿ ರಾಜ್ಯದಲ್ಲಿನ ಶಾಲೆಗಳಲ್ಲಿ ಭೌತಿಕ ತರಗತಿಗಳನ್ನು ಯಥಾರೀತಿ ಮುಂದುವರೆಸುವುದು ಹಾಗೂ ಕೋವಿಡ್ ಸೋಂಕು ಕಂಡುಬಂದಂತಹ ಶಾಲೆಗಳನ್ನು ಮಾತ್ರ ಮುಚ್ಚಲು ತೀರ್ಮಾನಿಸಲಾಗಿದೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!