ಸದ್ಯಕ್ಕೆ ಶಾಲೆ ಪ್ರಾರಂಭಿಸುವ ನಿರ್ಧಾರವನ್ನು ಕೈಬಿಟ್ಟ ಸರ್ಕಾರ, ಶಿಕ್ಷಣ ಸಚಿವರು ಹೇಳಿದ್ದು ಹೀಗೆ

ಸದ್ಯಕ್ಕೆ ಶಾಲೆ ಪ್ರಾರಂಭಿಸುವ ನಿರ್ಧಾರವನ್ನು ಕೈಬಿಟ್ಟ ಸರ್ಕಾರ, ಶಿಕ್ಷಣ ಸಚಿವರು ಹೇಳಿದ್ದು ಹೀಗೆ

Published : Jun 28, 2021, 04:19 PM ISTUpdated : Jun 28, 2021, 04:55 PM IST

 ಕರ್ನಾಟಕದಲ್ಲಿ ಸದ್ಯಕ್ಕೆ ಶಾಲೆ ಪ್ರಾರಂಭಿಸುವುದನ್ನು ಸರ್ಕಾರ ಕೈಬಿಟ್ಟಿದೆ. ಇನ್ನು ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರು, (ಜೂನ್.28): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತಗ್ಗಿದ್ದು, ಇದೀಗ ಮೂರನೇ ಅಲೆ ಆತಂಡ ಎದುರಾಗಿದೆ. ಅದರಲ್ಲೂ ಈ ಮೂರನೇ ಅಲೆ ಹೆಚ್ಚು ಮಕ್ಕಳಿಗೆ ಅಪಾಯಕಾರಿ ಎಂದು ವರದಿಗಳು ತಿಳಿಸಿವೆ.

ಶಾಲೆ ಪ್ರಾರಂಭಿಸುವಂತೆ ರುಪ್ಸಾದಿಂದ ಸರ್ಕಾರಕ್ಕೆ ಮನವಿ

ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸದ್ಯಕ್ಕೆ ಶಾಲೆ ಪ್ರಾರಂಭಿಸುವುದನ್ನು ಸರ್ಕಾರ ಕೈಬಿಟ್ಟಿದೆ. ಇನ್ನು ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?