ಪಠ್ಯ ಪುಸ್ತಕ ವಾರ್: ಬರಗೂರು ಸಮಿತಿ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಮಾಡಿತ್ತಾ?

ಪಠ್ಯ ಪುಸ್ತಕ ವಾರ್: ಬರಗೂರು ಸಮಿತಿ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಮಾಡಿತ್ತಾ?

Published : Jun 12, 2022, 11:41 AM IST

*   ಬರಗೂರು ಸಮಿತಿ ತಪ್ಪು ಸರಿಪಡಿಸಲು ಮುಂದಾದ ಸರ್ಕಾರ
*   ಈ ಹಿಂದೆಯೇ ಪಠ್ಯ ಪರಿಷ್ಕರಣೆಯಲ್ಲಿ ಯಡವಟ್ಟು ಆಗಿತ್ತಾ? 
*  ಶಾಲೆಗಳು ಓಪನ್‌ ಅದ್ರೂ ಇನ್ನೂ ಬಗೆಹರಿಯದ ಪಠ್ಯ ಸರ್ಕಸ್‌

ಬೆಂಗಳೂರು(ಜೂ.12):  ಪಠ್ಯ ಪರಿಷ್ಕರಣೆ ವಿವಾದ ಇನ್ನೂ ಮುಗಿಯುವ ಲಕ್ಷಣಗಳೇ ಕಾಣುತ್ತಿಲ್ಲ. ಹೌದು, ಪಠ್ಯ ಸಂಘರ್ಷ ದಿನ ದಿನಕ್ಕೂ ಹೊಸ ಮಗ್ಗುಲು ಬದಲಿಸುತ್ತಿದೆ. ಶಾಲೆಗಳು ಓಪನ್‌ ಅದ್ರೂ ಕೂಡ ಪಠ್ಯ ಸರ್ಕಸ್‌ ಮಾತ್ರ ಇನ್ನೂ ಬಗೆಹರಿದಿಲ್ಲ. ಈ ಹಿಂದೆಯೇ ಪಠ್ಯ ಪರಿಷ್ಕರಣೆಯಲ್ಲಿ ಯಡವಟ್ಟು ಆಗಿತ್ತಾ? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಬರಗೂರು ಸಮಿತಿಯ ತಪ್ಪುಗಳನ್ನು ಯಾರು ಪ್ರಶ್ನಿಸಿರಲಿಲ್ವಾ?, ಬರಗೂರು ಸಮಿತಿ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಮಾಡಿತ್ತಾ? ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ಮಂಕಿಪಾಕ್ಸ್ ವೈರಸ್ ಭೀತಿ: ಕರ್ನಾಟಕದಲ್ಲಿ ಹೈಅಲರ್ಟ್‌..!

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more