Omicron Threat: ಶಾಲೆ ಬಂದ್ ಮಾಡುವ ಪರಿಸ್ಥಿತಿ ಬಂದ್ರೆ ಸರ್ಕಾರ ಸಿದ್ಧ, ಆತಂಕ ಬೇಡ: ಬಿ ಸಿ ನಾಗೇಶ್

Omicron Threat: ಶಾಲೆ ಬಂದ್ ಮಾಡುವ ಪರಿಸ್ಥಿತಿ ಬಂದ್ರೆ ಸರ್ಕಾರ ಸಿದ್ಧ, ಆತಂಕ ಬೇಡ: ಬಿ ಸಿ ನಾಗೇಶ್

Suvarna News   | Asianet News
Published : Dec 06, 2021, 01:51 PM ISTUpdated : Dec 06, 2021, 01:56 PM IST

ರಾಜ್ಯದಲ್ಲಿ ಕೊರೋನಾ ಸೋಂಕು (Covid 19) ಹೆಚ್ಚಾಗುತ್ತಿದೆ. ಓಮಿಕ್ರಾನ್ ಭೀತಿಯೂ ಹೆಚ್ಚಾಗಿದೆ. ಶಾಲಾ-ಕಾಲೇಜುಗಳನ್ನು ಆರಂಭಿಸಲಾಗಿದೆ. ಮಕ್ಕಳ ಮೇಲೆ ಪರಿಣಾಮ ಬೀರಬಹುದಾ ಎಂಬ  ಆತಂಕ ಶುರುವಾಗಿದೆ.

ಬೆಂಗಳೂರು (ಡಿ. 06): ರಾಜ್ಯದಲ್ಲಿ ಕೊರೋನಾ ಸೋಂಕು (Covid 19) ಹೆಚ್ಚಾಗುತ್ತಿದೆ. ಓಮಿಕ್ರಾನ್ ಭೀತಿಯೂ ಹೆಚ್ಚಾಗಿದೆ. ಶಾಲಾ-ಕಾಲೇಜುಗಳನ್ನು ಆರಂಭಿಸಲಾಗಿದೆ. ಮಕ್ಕಳ ಮೇಲೆ ಪರಿಣಾಮ ಬೀರಬಹುದಾ ಎಂಬ  ಆತಂಕ ಶುರುವಾಗಿದೆ.

'ಮಕ್ಕಳ ಮೇಲೆ ಒಮಿಕ್ರಾನ್ ಹೆಚ್ಚಿನ ಪರಿಣಾಮ ಬೀರುವುದಿಲ್ಲ. ಒಂದು ವೇಳೆ ಶಾಲೆಗಳನ್ನು ಬಂದ್ ಮಾಡುವ ಸ್ಥಿತಿ ಬಂದರೂ ನಾವು ಸಿದ್ದರಿದ್ದೇವೆ. ಕೆಲವು ರೆಸಿಡೆನ್ಷಿಯಲ್ ಶಾಲೆಗಳಲ್ಲಿ ಸೋಂಕು ಪತ್ತೆಯಾಗಿದೆ. ಬೇರೆ ಶಾಲೆಗಳಲ್ಲಿ ಸೋಂಕು ಇಲ್ಲ. ಜಿಲ್ಲಾಧಿಕಾರಿಗಳು, ಸಿಇಒಗಳ ಜೊತೆ ಮಾತನಾಡಿದ್ದೇನೆ' ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. 

 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more