ಅಪಾಯ ತರುತ್ತಿದೆ ವಿದ್ಯಾಗಮ; 30 ವಿದ್ಯಾರ್ಥಿಗಳಿಗೆ ಪಾಸಿಟೀವ್, ಹೆಚ್ಚಾಗುತ್ತಿದೆ ಆತಂಕ

ಅಪಾಯ ತರುತ್ತಿದೆ ವಿದ್ಯಾಗಮ; 30 ವಿದ್ಯಾರ್ಥಿಗಳಿಗೆ ಪಾಸಿಟೀವ್, ಹೆಚ್ಚಾಗುತ್ತಿದೆ ಆತಂಕ

Suvarna News   | Asianet News
Published : Oct 10, 2020, 12:23 PM IST

ವಿದ್ಯಾಗಮ ಯೋಜನೆ ಬಗ್ಗೆ ಸಾಕಷ್ಟು ಅಪಸ್ವರ ಕೇಳಿ ಬರುತ್ತಿದೆ. ಈ ಯೋಜನೆಯಿಂದ ಶಿಕ್ಷಕರಿಗೆ, ಮಕ್ಕಳಿಗೆ ಕಂಟಕವಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ. 

ಬೆಂಗಳೂರು (ಅ. 10): ವಿದ್ಯಾಗಮ ಯೋಜನೆ ಬಗ್ಗೆ ಸಾಕಷ್ಟು ಅಪಸ್ವರ ಕೇಳಿ ಬರುತ್ತಿದೆ. ಈ ಯೋಜನೆಯಿಂದ ಶಿಕ್ಷಕರಿಗೆ, ಮಕ್ಕಳಿಗೆ ಕಂಟಕವಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ. 

ಬೆಳಗಾವಿ ಜಿಲ್ಲೆ ಎಂ ತಿಮ್ಮಾಪುರ ಮಕ್ಕಳಿಗೆ ವಿದ್ಯಾಗಮ ಕಂಟಕವಾಗಿದೆ. ಈ ಶಾಲೆಯಲ್ಲಿ ಕಲಿಯುತ್ತಿರುವ ಒಟ್ಟು 30 ವಿದ್ಯಾರ್ಥಿಗಳಿಗೆ ಕೋರೊನಾ ಪಾಸಿಟೀವ್ ಬಂದಿದೆ. ನಿನ್ನೆ 23 ವಿದ್ಯಾರ್ಥಿಗಳು, ಇಂದು 7 ವಿದ್ಯಾರ್ಥಿಗಳಿಗೆ ಪಾಸಿಟೀವ್ ಬಂದಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಹೊಂ ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವಿದ್ಯಾಗಮವನ್ನು ಸ್ಥಗಿತಗೊಳಿಸಲಾಗಿದ್ದು, 6 ಶಿಕ್ಷಕರಿಗೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಹೇಳಲಾಗಿದೆ. ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?