ಇನ್ನೂ ಮೂರು ತಿಂಗಳು ಶಾಲೆ ಪುನಾರಂಭ ಬೇಡ, ನಾವು ಕಳ್ಸೋದು ಇಲ್ಲ: ಪೋಷಕರ ಒತ್ತಾಯ

ಇನ್ನೂ ಮೂರು ತಿಂಗಳು ಶಾಲೆ ಪುನಾರಂಭ ಬೇಡ, ನಾವು ಕಳ್ಸೋದು ಇಲ್ಲ: ಪೋಷಕರ ಒತ್ತಾಯ

Suvarna News   | Asianet News
Published : Sep 29, 2020, 12:15 PM IST

ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ಶುರುವಾಗಿದೆ. ಶಾಲಾ- ಕಾಲೇಜುಗಳನ್ನು ಆರಂಭಿಸಿ ಬಿಡೋಣ ಎನ್ನುವ ಮನೋಭಾವದಲ್ಲಿದೆ ಸರ್ಕಾರ. ಆದರೆ ಇದಕ್ಕೆ ಸಾರ್ವಜನಿಕ ವಲಯದಲ್ಲಿ, ಪೋಷಕರ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. 

ಬೆಂಗಳೂರು (ಸೆ. 29): ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ಶುರುವಾಗಿದೆ. ಶಾಲಾ- ಕಾಲೇಜುಗಳನ್ನು ಆರಂಭಿಸಿ ಬಿಡೋಣ ಎನ್ನುವ ಮನೋಭಾವದಲ್ಲಿದೆ ಸರ್ಕಾರ. ಆದರೆ ಇದಕ್ಕೆ ಸಾರ್ವಜನಿಕ ವಲಯದಲ್ಲಿ, ಪೋಷಕರ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. 

ಕೊರೊನಾ ಭೀತಿಯಿಂದ ವಿಧಾನ ಮಂಡಲ ಕಲಾಪವನ್ನೇ ಮೊಟಕುಗೊಳಿಸುವ ಸರ್ಕಾರ, ಶಾಸಕರು, ಸಂಸದರ ಬಗ್ಗೆ ಕಾಳಜಿ ತೆಗೆದುಕೊಳ್ಳುವ ಸರ್ಕಾರ ಈಗ ಮಕ್ಕಳ ಬಗ್ಗೆ ಯಾಕೆ ನಿರ್ಲಕ್ಷ್ಯ ವಹಿಸುತ್ತಿದೆ? ಯಾಕೆ ಜವಾಬ್ದಾರಿಯನ್ನು ಮರೆಯುತ್ತಿದೆ? ಪೋಷಕರು ಏನಂತಾರೆ? ಎಂಬುದರ ಬಗ್ಗೆ ಸುವರ್ಣ ನ್ಯೂಸ್- ಕನ್ನಡ ಪ್ರಭ ಅಭಿಯಾನ ನಡೆಸುತ್ತಿದೆ. ಪೋಷಕರು ಮಾತನಾಡಿದ್ದಾರೆ. ಏನಂತಾರೆ ನೋಡಿ..

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?