Hijab Row ವಿದ್ಯಾರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಿವಿ ಮಾತು, ಜತೆಗೆ ಖಡಕ್ ಎಚ್ಚರಿಕೆ

Hijab Row ವಿದ್ಯಾರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಿವಿ ಮಾತು, ಜತೆಗೆ ಖಡಕ್ ಎಚ್ಚರಿಕೆ

Published : Feb 09, 2022, 02:13 PM IST

ಕರ್ನಾಟಕದಲ್ಲಿ ಇದೀಗ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ.ಇನ್ನು ಈ ವಿದ್ಯಾರ್ಥಿಗಳ ಸಮವಸ್ತ್ರ ಸಂಘರ್ಷದ ಬಗ್ಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ತಿಯಿಸಿದ್ದು ಹೀಗೆ
 


ಬೆಂಗಳೂರು,(ಫೆ.09):  ಉಡುಪಿ ಜಿಲ್ಲೆಯ ಕಾಲೇಜುಗಳಲ್ಲಿ ಸಮವಸ್ತ್ರ ಸಂಘರ್ಷ ಶುರುವಾಗಿದ್ದು, ಅದು ಇದೀಗ ರಾಜ್ಯದೆಲ್ಲೆಡೆ ವ್ಯಾಪಿಸಿದ್ದು, ಕರ್ನಾಟಕದಲ್ಲಿ ಇದೀಗ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ.

Hijab Controversy ಹಿಜಾಬ್‌ಗೆ ಅಡ್ಡಿಪಡಿಸಿದ್ರೆ ತುಕ್ಡೆ ತುಕ್ಡೆ ಮಾಡಿ ಬಿಸಾಕ್ತೇವೆ, ವಿವಾದಾತ್ಮ ಹೇಳಿಕೆ

ಇನ್ನು ಈ ವಿದ್ಯಾರ್ಥಿಗಳ ಸಮವಸ್ತ್ರ ಸಂಘರ್ಷದ ಬಗ್ಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ತಿಯಿಸಿದ್ದು, ವಿದ್ಯಾರ್ಥಿಗಳಿಗೆ ಕಿವಿ ಮಾತು ಕೇಳಿದ್ದಾರೆ. ಇದರ ಜೊತೆ ಖಡಕ್ ಎಚ್ಚರಿಕೆ ಸಹ ಕೊಟ್ಟಿದ್ದಾರೆ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more