Haveri: ಅಕ್ರಮ ದಾಸೋಹಕ್ಕೆ ಕಳಪೆ ಆಹಾರ ಪೂರೈಕೆ ಪ್ರಕರಣ: ಎಚ್ಚೆತ್ತ ಸರ್ಕಾರ

Haveri: ಅಕ್ರಮ ದಾಸೋಹಕ್ಕೆ ಕಳಪೆ ಆಹಾರ ಪೂರೈಕೆ ಪ್ರಕರಣ: ಎಚ್ಚೆತ್ತ ಸರ್ಕಾರ

Contributor Asianet   | Asianet News
Published : Feb 06, 2022, 11:59 AM IST

*  ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ
*  ಶಾಲೆಗಳಿಂದ ವರದಿ ಕೇಳಿದ ಹಾವೇರಿ ಜಿಲ್ಲಾ ಪಂಚಾಯತ್‌ ಸಿಇಓ
*  ಬಂಕಾಪುರ ಶಾಲೆಗೆ ಭೇಟಿ ಪರಿಶೀಲಿಸಿ ವರದಿ ನೀಡುವಂತೆ ಆದೇಶ  

ಹಾವೇರಿ(ಫೆ.06): ಅಕ್ರಮ ದಾಸೋಹಕ್ಕೆ ಕಳಪೆ ಆಹಾರ ಪೂರೈಕೆ ಪ್ರಕರಣದ ಸುದ್ದಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಬಿತ್ತರವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಹಾವೇರಿ ಜಿಲ್ಲಾ ಪಂಚಾಯತ್‌ ಸಿಇಓ ಮಹಮದ್‌ ರೋಷನ್‌ ಶಾಲೆಗಳಿಂದ ವರದಿಯನ್ನ ಕೇಳಿದ್ದಾರೆ. ಉತ್ತಮ ಗುಣಮಟ್ಟದ ಆಹಾರ ನೀಡಲು ಸಿಇಓ ಸೂಚನೆ ಕೊಟ್ಟಿದ್ದಾರೆ. ಬಂಕಾಪುರ ಶಾಲೆಗೆ ಭೇಟಿ ಪರಿಶೀಲಿಸಿ ವರದಿ ನೀಡುವಂತೆ ಆಹಾರ ನಾಗರಿಕ ಸರಬರಾಜು ಇಲಾಖೆ ವ್ಯವಸ್ಥಾಪಕರಿಗೆ ಆದೇಶಿಸಿದ್ದಾರೆ. ಆಹಾರ ಧಾನ್ಯಗಳು ಕಳಪೆಯಾಗಿದ್ದರೆ ಕೂಡಲೇ ಹಿಂದಿರುಗಿಸಿ, 2 ದಿನದಲ್ಲಿ ಉತ್ತಮ ಗುಣಮಟ್ಟದ ಆಹಾರ ಧಾನ್ಯ ಪೂರೈಸಬೇಕು ಅಂತ ಅಧಿಕಾರಿಗಳಿಗೆ ಖಡಕ್‌ ವಾರ್ನಿಂಗ್‌ ಮಾಡಿದ್ದಾರೆ. 

Bengaluru: ಅಕ್ರಮ ಚಟುವಟಿಕೆಗಳಿಗೆ ಖಾಕಿ ಕಡಿವಾಣ: 700 ಕ್ಕೂ ಹೆಚ್ಚು ರೌಡಿಗಳು ಜೈಲು ಪಾಲು

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more