Bhagavad Gita: ಭಗವದ್ಗೀತೆ ಒಂದು ಧರ್ಮದ ಗ್ರಂಥವಲ್ಲ, ಎಲ್ಲರೂ ಓದಬೇಕಾದ ಪುಸ್ತಕ: ಪ್ರತಾಪ್ ಸಿಂಹ

Bhagavad Gita: ಭಗವದ್ಗೀತೆ ಒಂದು ಧರ್ಮದ ಗ್ರಂಥವಲ್ಲ, ಎಲ್ಲರೂ ಓದಬೇಕಾದ ಪುಸ್ತಕ: ಪ್ರತಾಪ್ ಸಿಂಹ

Published : Mar 19, 2022, 04:48 PM IST

ಭಗವದ್ಗೀತೆ ಒಂದು ಧರ್ಮದ ಪುಸ್ತಕ ಅಲ್ಲ, ಅದರಲ್ಲಿ ಜೀವನದ ಸತ್ಯವಿದೆ. ನೈತಿಕ ವಿಚಾರಗಳಿವೆ. ಹಾಗಾಗಿ ಭಗವದ್ಗೀತೆ ಎಲ್ಲರೂ ಓದಬೇಕಾದ ಪುಸ್ತಕ. ಬೇರೆ ಧರ್ಮಗಳ ಧಾರ್ಮಿಕ ಗ್ರಂಥಗಳ ರೀತಿಯಲ್ಲಿ ನೋಡಲು ಹೋಗಬೇಡಿ' ಎಂದು ಸಂಸದ ಪ್ರತಾಪ್ ಸಿಂಹ ಭಗವದ್ಗೀತೆ ಅಳವಡಿಕೆಗೆ ಬೆಂಬಲ ಸೂಚಿಸಿದ್ದಾರೆ. 

ಬೆಂಗಳೂರು (ಮಾ. 19): ಭಗವದ್ಗೀತೆ ಒಂದು ಧರ್ಮದ ಪುಸ್ತಕ ಅಲ್ಲ, ಅದರಲ್ಲಿ ಜೀವನದ ಸತ್ಯವಿದೆ. ನೈತಿಕ ವಿಚಾರಗಳಿವೆ. ಹಾಗಾಗಿ ಭಗವದ್ಗೀತೆ ಎಲ್ಲರೂ ಓದಬೇಕಾದ ಪುಸ್ತಕ. ಬೇರೆ ಧರ್ಮಗಳ ಧಾರ್ಮಿಕ ಗ್ರಂಥಗಳ ರೀತಿಯಲ್ಲಿ ನೋಡಲು ಹೋಗಬೇಡಿ. ನೈತಿಕತೆಯನ್ನು ತಿಳಿಸಲು ಇದಕ್ಕಿಂತ ದೊಡ್ಡ ಪುಸ್ತಕ ಸಿಗಲು ಸಾಧ್ಯವಿಲ್ಲ' ಎಂದು ಸಂಸದ ಪ್ರತಾಪ್ ಸಿಂಹ ಭಗವದ್ಗೀತೆ ಅಳವಡಿಕೆಗೆ ಬೆಂಬಲ ಸೂಚಿಸಿದ್ದಾರೆ. 

ಗುಜರಾತ್‌ನಲ್ಲಿ 6ರಿಂದ 12ನೇ ತರಗತಿಯ ಪಠ್ಯದಲ್ಲಿ ಭಗವದ್ಗೀತೆ ಸೇರಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ನಮ್ಮ ರಾಜ್ಯದಲ್ಲೂ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಕುರಿತು ಚರ್ಚೆ ಆರಂಭವಾಗಿದೆ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more