Textbook Row; ಪಠ್ಯ ವಾಪಸ್ಸು ಪಡೆಯಲು ಪತ್ರ ಬರೆದವರ ವಿರುದ್ಧ Pratap Simha ವಾಗ್ದಾಳಿ

Textbook Row; ಪಠ್ಯ ವಾಪಸ್ಸು ಪಡೆಯಲು ಪತ್ರ ಬರೆದವರ ವಿರುದ್ಧ Pratap Simha ವಾಗ್ದಾಳಿ

Published : Jun 01, 2022, 04:33 PM IST

15 ವರ್ಷದಿಂದ ಇವರ ಸಾಹಿತ್ಯ ಕೃಷಿ ನಿಂತು ಹೋಗಿದೆ ಎಂದು ಬರಗೂರು ರಾಮಚಂದ್ರಪ್ಪಗೆ  ಟಾಂಗ್ ಕೊಟ್ಟಿದ್ದು,   ಅವರೆಲ್ಲಾ ಅದ್ಬುತ ಸಾಹಿತಿಗಳು ಅಂದುಕೊಳ್ಳುವುದು ಬೇಡ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಹೇಳಿಕೆ ನೀಡಿದ್ದಾರೆ.

ಮೈಸೂರು (ಜೂ.1): ಕುವೆಂಪು (kuvempu) ಅವರಿಗೆ ಅತಿ ಹೆಚ್ಚು ಗೌರವ ಕೊಟ್ಟು, ಕುವೆಂಪು ರಚಿಸಿದ ಜಯ ಭಾರತ ಜನನಿಯ ತನುಜಾತೆ ನಾಡಗೀತೆ ಮಾಡಿದ್ದು, ಅವರೆ ರಚಿಸಿದ 'ನೇಗಿಲ ಯೋಗಿಯ  ಪದ್ಯವನ್ನು ರೈತಗೀತೆ ಆಗಿ ಮಾಡಿದ್ದು ಸದಾನಂದ ಗೌಡರ ನೇತೃತ್ವದ ಬಿಜೆಪಿ ಸರ್ಕಾರ. ಮೋದಿ ಅಧಿಕಾರಕ್ಕೆ ಬಂದಾಗ ಪ್ರಶಸ್ತಿ ವಾಪಸ್ಸು ನೀಡಿದರು. ಇದೀಗ ಪಠ್ಯದ ಲೇಖನ ವಾಪಸ್ಸಿಗೆ ಪತ್ರ ಬರೆಯುತ್ತಿದ್ದಾರೆ. ಇದು ಕಾಂಗ್ರೆಸ್ ಅವರಿಂದ ಉಪಕೃತರಾದವರ ಕೆಲವರ ನಾಟಕ. ಕೆಲವರು ಕೈ ಬಿಟ್ಟ ಮೇಲೆ ನಮ್ಮ ಪಠ್ಯ ಕೈ ಬಿಡಿ ಅಂತಿದ್ದಾರೆ. ದೇವನೂರು ಅವರ ಪಠ್ಯವನ್ನು ಹಿಂದೆ ಯುವಕರು ತುಂಬಾ ಓದಿದ್ದಾರೆ. ಎಂದು ಪಠ್ಯ ವಾಪಸ್ಸು ಪಡೆಯಲು ಪತ್ರ ಬರೆದವರ ವಿರುದ್ಧ ಪ್ರತಾಪಸಿಂಹ (Pratap Simha) ವಾಗ್ದಾಳಿ ನಡೆಸಿದ್ದಾರೆ.

Textbooks Row; ಸಚಿವರ ವರದಿ ಆಧರಿಸಿ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಎಂದ ಸಿಎಂ

15 ವರ್ಷದಿಂದ ಇವರ ಸಾಹಿತ್ಯ ಕೃಷಿ ನಿಂತು ಹೋಗಿದೆ ಎಂದು ಬರಗೂರು ರಾಮಚಂದ್ರಪ್ಪಗೆ ಪ್ರತಾಸಿಂಹ ಟಾಂಗ್ ಕೊಟ್ಟಿದ್ದು,  ಕಾಂಗ್ರೆಸ್ ಪರ ನಿಲ್ಲಲು ಪ್ರಚಾರಕ್ಕಾಗಿ ಈ ರೀತಿ ಹೇಳಿಕೆ. ಅವರೆಲ್ಲಾ ಅದ್ಬುತ ಸಾಹಿತಿಗಳು (litterateurs) ಅಂದುಕೊಳ್ಳುವುದು ಬೇಡ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಹೇಳಿಕೆ ನೀಡಿದ್ದಾರೆ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more