ಆರ್ಡರ್ ಕಾಪಿ ಕೊಡುವವರೆಗೆ ನಾವು ತೆರಳುವುದಿಲ್ಲ; ಪಿಯು ಉಪನ್ಯಾಸಕರಿಂದ ಅಹೋರಾತ್ರಿ ಪ್ರತಿಭಟನೆ

Oct 13, 2020, 10:20 AM IST

ಬೆಂಗಳೂರು (ಅ. 13): ನೇಮಕಾತಿ ವಿಚಾರವಾಗಿ ಪಿಯು ಉಪನ್ಯಾಸಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈಗಾಗಲೇ ಕೌನ್ಸಲಿಂಗ್ ಮುಗಿದಿದೆ. ಆದರೂ ಆದೇಶ ಕಾಪಿ ನೀಡುತ್ತಿಲ್ಲ. ಆರ್ಡರ್ ಕಾಪಿ ಕೊಡುವವರೆಗೆ ನಾವು ತೆರಳುವುದಿಲ್ಲ ಎಂದು ಮಲ್ಲೇಶ್ವರಂ ಪಿಯು ಮಂಡಳಿ ಎದುರು ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ. 

ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್.. ಪರೀಕ್ಷೆಗೆ ಹಾಜರಾದ್ರೆ ಸಾಕು ಎಲ್ಲರೂ ಪಾಸ್