ಇಲ್ಲದೇ ಇರುವ ಪಠ್ಯ ಬಿಡುವಂತೆ ಸರ್ಕಾರಕ್ಕೆ  ಪತ್ರ, ಪೇಚಿಗೆ ಸಿಲುಕಿದ ಸಾಹಿತಿಗಳು..!

ಇಲ್ಲದೇ ಇರುವ ಪಠ್ಯ ಬಿಡುವಂತೆ ಸರ್ಕಾರಕ್ಕೆ ಪತ್ರ, ಪೇಚಿಗೆ ಸಿಲುಕಿದ ಸಾಹಿತಿಗಳು..!

Published : Jun 02, 2022, 10:56 AM ISTUpdated : Jun 02, 2022, 10:59 AM IST

ಪಠ್ಯ ಪುಸ್ತಕ ಪರಿಷ್ಕರಣೆ (Revision Of Text Books) ವಿರುದ್ಧ ಸಾಹಿತಿಗಳು ಪಠ್ಯ ವಾಪಸಿ ಚಳುವಳಿ ನಡೆಸುತ್ತಿದ್ದಾರೆ. ಇಲ್ಲದೇ ಇರುವ ಪಠ್ಯ ಕೈ ಬಿಡುವಂತೆ ಪತ್ರ ಬರೆದು ಪೇಚಿಗೆ ಸಿಲುಕಿದ್ದಾರೆ ಸಾಹಿತಿಗಳು. ಪುಸ್ತಕದಲ್ಲಿ ತಮ್ಮ ಪಠ್ಯ ಇದೆಯಾ, ಇಲ್ವಾ ಎಂಬ ಖಚಿತತೆಯೇ ಇಲ್ಲದೇ ಸರ್ಕಾರಕ್ಕೆ ಪತ್ರ ಬರೆದು ಗೊಂದಲ ಸೃಷ್ಟಿಸಿದ್ದಾರೆ. 

ಬೆಂಗಳೂರು (ಜೂ. 02): ಪಠ್ಯ ಪುಸ್ತಕ ಪರಿಷ್ಕರಣೆ (Revision Of Text Books) ವಿರುದ್ಧ ಸಾಹಿತಿಗಳು ಪಠ್ಯ ವಾಪಸಿ ಚಳುವಳಿ ನಡೆಸುತ್ತಿದ್ದಾರೆ. ಇಲ್ಲದೇ ಇರುವ ಪಠ್ಯ ಕೈ ಬಿಡುವಂತೆ ಪತ್ರ ಬರೆದು ಪೇಚಿಗೆ ಸಿಲುಕಿದ್ದಾರೆ ಸಾಹಿತಿಗಳು. ಪುಸ್ತಕದಲ್ಲಿ ತಮ್ಮ ಪಠ್ಯ ಇದೆಯಾ, ಇಲ್ವಾ ಎಂಬ ಖಚಿತತೆಯೇ ಇಲ್ಲದೇ ಸರ್ಕಾರಕ್ಕೆ ಪತ್ರ ಬರೆದು ಗೊಂದಲ ಸೃಷ್ಟಿಸಿದ್ದಾರೆ. ಬಿಜೆಪಿ ಟೂಲ್‌ಕಿಟ್ ಆರೋಪಕ್ಕೆ ಸಾಹಿತಿಗಳ ನಡೆ ಪುಷ್ಠಿ ನೀಡಿದೆ. ಪತ್ರ ಬರೆದ 11 ಜನರಲ್ಲಿ 4 ಸಾಹಿತಿಗಳ ಪಠ್ಯ ಮಾತ್ರ ಪುಸ್ತಕದಲ್ಲಿದೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more