ಶಾಲಾ-ಕಾಲೇಜು ಆರಂಭದ ಬಗ್ಗೆ ಡಾ. ಸುಧಾಕರ್ ಸ್ಪಷ್ಟನೆ

ಶಾಲಾ-ಕಾಲೇಜು ಆರಂಭದ ಬಗ್ಗೆ ಡಾ. ಸುಧಾಕರ್ ಸ್ಪಷ್ಟನೆ

Published : Jun 23, 2021, 05:29 PM ISTUpdated : Jun 23, 2021, 06:07 PM IST

ವಿದ್ಯಾರ್ಥಿಗಳ ಕ್ಷೇಮವೇ ಸರ್ಕಾರದ ಮೊದಲ ಆದ್ಯತೆ. ಶಾಲಾ- ಕಾಲೇಜು ಆರಂಭದ ಬಗ್ಗೆ ಗೊಂದಲ ಬೇಡ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 
 

ಬೆಂಗಳೂರು (ಜೂ.23): ವಿದ್ಯಾರ್ಥಿಗಳ ಕ್ಷೇಮವೇ ಸರ್ಕಾರದ ಮೊದಲ ಆದ್ಯತೆ. ಶಾಲಾ- ಕಾಲೇಜು ಆರಂಭದ ಬಗ್ಗೆ ಗೊಂದಲ ಬೇಡ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

'ತಾಂತ್ರಿಕ ಸಲಹಾ ಸಮಿತಿ, ಶಿಕ್ಷಣ ಸಚಿವರ ಜೊತೆ ಮಾತನಾಡುತ್ತೇನೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳೊಂದಿಗೆ ಕಾಲೇಜು ಆರಂಭಿಸುತ್ತೇವೆ. ಬಳಿಕ ಹೈಸ್ಕೂಲ್ ಆರಂಭಿಸುತ್ತೇವೆ' ಎಂದು ಡಾ. ಸುಧಾಕರ್ ಹೇಳಿದ್ಧಾರೆ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?