ಸರ್ಕಾರದ ಶುಲ್ಕ ಕಡಿತ ಆದೇಶ ಪಾಲಿಸದ ಶಾಲೆಗಳ ವಿರುದ್ಧ ಪೋಷಕರಿಂದ ದೂರು

ಸರ್ಕಾರದ ಶುಲ್ಕ ಕಡಿತ ಆದೇಶ ಪಾಲಿಸದ ಶಾಲೆಗಳ ವಿರುದ್ಧ ಪೋಷಕರಿಂದ ದೂರು

Published : Feb 12, 2021, 02:49 PM IST

ಸರ್ಕಾರದ ಶುಲ್ಕ ಕಡಿತ ಆದೇಶಕ್ಕೆ ಕೆಲ ಖಾಸಗಿ ಶಾಲೆಗಳು ಡೋಂಟ್ ಕೇರ್ ಅಂದಿವೆ. ಇದರಿಂದ ಅಸಮಾಧಾನಗೊಂಡ ಪೋಷಕರು ಇಂದು ಮಹತ್ವದ ಮೀಟಿಂಗ್ ನಡೆಸಿದ್ದಾರೆ. 

ಬೆಂಗಳೂರು (ಫೆ. 12): ಸರ್ಕಾರದ ಶುಲ್ಕ ಕಡಿತ ಆದೇಶಕ್ಕೆ ಕೆಲ ಖಾಸಗಿ ಶಾಲೆಗಳು ಡೋಂಟ್ ಕೇರ್ ಅಂದಿವೆ. ಇದರಿಂದ ಅಸಮಾಧಾನಗೊಂಡ ಪೋಷಕರು ಇಂದು ಮಹತ್ವದ ಮೀಟಿಂಗ್ ನಡೆಸಿದ್ದಾರೆ. ಸರ್ಕಾರದ ಆದೇಶ ಸಮರ್ಪಕವಾಗಿ ಅನುಷ್ಠಾನ ಮಾಡಬೇಕು. ಫೀಸ್ ಕಡಿತದ ವಿಚಾರದ ದೂರು ಸ್ವೀಕಾರಕ್ಕೆ ಸರ್ಕಾರ ಸಮಿತಿ ರಚಿಸಬೇಕು. ಆದೇಶ ಪಾಲಿಸದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!