Gadag: ಶಾಲಾ ಛಾವಣಿ ಕುಸಿಯುವ ಭೀತಿ: ಸ್ವಲ್ಪ ಯಾಮಾರಿದ್ರೂ ಮಕ್ಕಳ ಜೀವಕ್ಕೆ ಕುತ್ತು

Gadag: ಶಾಲಾ ಛಾವಣಿ ಕುಸಿಯುವ ಭೀತಿ: ಸ್ವಲ್ಪ ಯಾಮಾರಿದ್ರೂ ಮಕ್ಕಳ ಜೀವಕ್ಕೆ ಕುತ್ತು

Suvarna News   | Asianet News
Published : Nov 28, 2021, 10:54 AM ISTUpdated : Nov 28, 2021, 11:04 AM IST

*  ಗದಗ ನಗರದ ಎಸ್‌.ಎಂ. ಭೂಮರೆಡ್ಡಿ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ
*  ಬಿಸಿಲು, ಮಳೆ ಲೆಕ್ಕಿಸದೆ ಅಂಗಳದಲ್ಲೇ ಪಾಠ ಕೇಳುತ್ತಿರುವ ಮಕ್ಕಳು 
*  ಇದರ ಬಗ್ಗೆ ಮಾಹಿತಿ ಕೊಟ್ಟಿದ್ರೂ ಇತ್ತ ಕಡೆ ತಲೆಹಾಕಿ ನೋಡ ಅಧಿಕಾರಿಗಳು

ಗದಗ(ನ.28):  ಮಳೆಯ ಕಾಟಕ್ಕೆ ವಿದ್ಯಾರ್ಥಿಗಳು ಸುಸ್ತಾಗಿದ್ದಾರೆ. ಹೌದು, ಶಾಲಾ ಛಾಬಣಿ ಕುಸಿಯುವ ಭೀತಿಯಿಂದಾಗಿ ಅಂಗಳದಲ್ಲೇ ಪಾಠ ಮಾಡುತ್ತಿರುವಂತ ಘಟನೆ ಗದಗ ನಗರದ ಎಸ್‌.ಎಂ. ಭೂಮರೆಡ್ಡಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಸ್ವಲ್ಪ ಯಾಮಾರಿದ್ರೂ ಈ ಶಾಲೆಯ ಮಕ್ಕಳ ಜೀವಕ್ಕೆ ಕುತ್ತು ಬರಲಿದೆ. ಬಿಸಿಲು, ಮಳೆ ಲೆಕ್ಕಿಸದೆ ಮಕ್ಕಳು ಅಂಗಳದಲ್ಲೇ ಪಾಠ ಕೇಳುತ್ತಿದ್ದಾರೆ. ಇದರ ಬಗ್ಗೆ ಮಾಹಿತಿ ಕೊಟ್ಟಿದ್ರೂ ಅಧಿಕಾರಿಗಳು ಮಾತ್ರ ಇತ್ತ ಕಡೆ ತಲೆಹಾಕಿ ನೋಡಿಲ್ಲ ಅನ್ನೋದು ಸ್ಥಳೀಯರ ಆರೋಪವಾಗಿದೆ.

Chamarajanagar: ಕೊಚ್ಚಿ ಹೋದ ಸೇತುವೆ, ಶಾಲಾ-ಮಕ್ಕಳ ಪರದಾಟ

ಇದರಿಂದಾಗಿ ಶಿಕ್ಷಕರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಮಕ್ಕಳನ್ನ ಶಾಲೆಯ ಒಳಗಡೆ ಬಿಡದೆ ಅಂಗಳದಲ್ಲೇ ಶಿಕ್ಷಕರು ಪಾಠ ಮಾಡುತ್ತಿದ್ದಾರೆ. ಈ ಬಗ್ಗೆ ಮಕ್ಕಳು ಹಾಗೂ ಶಿಕ್ಷಕರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಳಿ ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more