ಕರುನಾಡಲ್ಲಿ ಧರ್ಮ ದಂಗಲ್ ಮಧ್ಯೆ ಪಠ್ಯ ಪರಿಷ್ಕರಣೆ ಪಾಲಿಟಿಕ್ಸ್‌ ಜೋರು..!

ಕರುನಾಡಲ್ಲಿ ಧರ್ಮ ದಂಗಲ್ ಮಧ್ಯೆ ಪಠ್ಯ ಪರಿಷ್ಕರಣೆ ಪಾಲಿಟಿಕ್ಸ್‌ ಜೋರು..!

Published : Apr 11, 2022, 10:34 AM ISTUpdated : Apr 11, 2022, 10:35 AM IST

ಕರುನಾಡಲ್ಲಿ ಪಠ್ಯ ಪರಿಷ್ಕರಣೆ ಪಾಲಿಟಿಕ್ಸ್‌ ಜೋರಾಗಿದ್ದು, ನಾಲ್ಕು ವರ್ಷದಲ್ಲಿ ಎಷ್ಟು ಕೇಳಿದ್ರೂ ಬರಗೂರು ಸಮಿತಿ ಉತ್ತರ ನೀಡಲಿಲ್ಲ ರೋಹಿತ್ ಚಕ್ರತೀರ್ಥ  ಆರೋಪಿಸಿದ್ದಾರೆ. 

ಬೆಂಗಳೂರು, (ಏ.11): ಕರ್ನಾಟಕದಲ್ಲಿ ಮುಸ್ಲಿಮರ ವಿರುದ್ಧ ಧರ್ಮ ದಂಗಲ್ ಶುರುವಾಗಿದ್ದು, ಹಲಾಲ್, ವ್ಯಾಪಾರಿ ವಾರ್ ಬಳಿಕ ಆಜಾನ್ ಸಮರ ಶುರುವಾಗಿದೆ.

ಕರ್ನಾಟಕ ಬಿಜೆಪಿ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ಕುಮಾರಸ್ವಾಮಿ

ಇದರ ಮಧ್ಯೆ ಕರುನಾಡಲ್ಲಿ ಪಠ್ಯ ಪರಿಷ್ಕರಣೆ ಪಾಲಿಟಿಕ್ಸ್‌ ಜೋರಾಗಿದ್ದು, ನಾಲ್ಕು ವರ್ಷದಲ್ಲಿ ಎಷ್ಟು ಕೇಳಿದ್ರೂ ಬರಗೂರು ಸಮಿತಿ ಉತ್ತರ ನೀಡಲಿಲ್ಲ ರೋಹಿತ್ ಚಕ್ರತೀರ್ಥ  ಆರೋಪಿಸಿದ್ದಾರೆ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more