Operation Ganga: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತ ಸರ್ಕಾರ ಏನೂ ಮಾಡ್ತಿಲ್ಲ ಎಂದ ವಿದ್ಯಾರ್ಥಿಗಳು

Operation Ganga: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತ ಸರ್ಕಾರ ಏನೂ ಮಾಡ್ತಿಲ್ಲ ಎಂದ ವಿದ್ಯಾರ್ಥಿಗಳು

Published : Mar 04, 2022, 07:38 PM IST

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರವಾಗಲಿ  ರಾಯಭಾರ ಸಿಬ್ಬಂದಿಯಾಗಲಿ ಏನೂ ಸಹಾಯ ಮಾಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು(ಮಾ.4): ಉಕ್ರೇನ್‌ನಲ್ಲಿ (Ukraine) ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರವಾಗಲಿ (Government of India), ರಾಯಭಾರ ಸಿಬ್ಬಂದಿಯಾಗಲಿ ಏನೂ ಸಹಾಯ ಮಾಡುತ್ತಿಲ್ಲ. ಉಕ್ರೇನ್‌ ಪಶ್ಚಿಮ ಭಾಗದಲ್ಲಿರುವವರು ಮಾತ್ರ ಬರುತ್ತಿದ್ದಾರೆ. ಎಲ್ಲರೂ ತಾವೇ ಬಸ್ಸು ಮತ್ತಿತರೆ ವಾಹನ ಹಿಡಿದು ಹೇಗೋ ಗಡಿ ತಲುಪುತ್ತಿದ್ದಾರೆ. ಅದಕ್ಕೂ ಉಕ್ರೇನ್‌ ಪೊಲೀಸರು ನೆರವಾಗುತ್ತಿದ್ದಾರೆಯೇ ಹೊರತು, ಒಬ್ಬೇ ಒಬ್ಬ ಭಾರತೀಯ ರಾಯಭಾರ ಸಿಬ್ಬಂದಿ ಸಹಾಯಕ್ಕೆ ಧಾವಿಸಿಲ್ಲ. ಗಡಿಗೆ ಬಂದ ನಂತರ  ರಾಯಭಾರ ಸಿಬ್ಬಂದಿ ಸಹಾಯಕ್ಕೆ ಬರುತ್ತಾರೆ.

Operation Ganga: ಭಾರತ ಸರ್ಕಾರ ಏನೂ ಮಾಡ್ತಿಲ್ಲ ಎಂದವರ ವಿರುದ್ಧ ಆಕ್ರೋಶ

ಪೂರ್ವ ಭಾಗದಲ್ಲಿ ಸಿಲುಕಿದವರು ಅಲ್ಲಲ್ಲೇ ಇದ್ದಾರೆ. ಮೊದಲು ಅವರನ್ನು ರಕ್ಷಿಸಿ, ಉಕ್ರೇನ್‌ನಿಂದ ಗಡಿಗೆ ಬಂದ ಮೇಲೆ ಸಹಾಯ ಬೇಕಿರುವುದಿಲ್ಲ. ಉಕ್ರೇನ್ ದೇಶದ ಒಳಗಡೆ ಇರುವವರಿಗೆ ಬೇಕು. ಯಾರೂ ರಕ್ಷಣೆಗೆ ಬಂದಿಲ್ಲ. ಕೇಂದ್ರ ಸಚಿವರು ಬಿಟ್ಟಿ ಪ್ರಚಾರ ಪಡೆಯುತ್ತಿದ್ದಾರೆ ಎಂದು ಉಕ್ರೇನ್‌ನಿಂದ ಬೆಂಗಳೂರಿಗೆ ಆಗಮಿಸಿದ ಕೆಲ ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಆಪರೇಶನ್ ಗಂಗಾ ಬಗ್ಗೆ ಗೊಂದಲ ಉಂಟಾಗಿದೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more