ವಿದ್ಯಾಗಮ ಶಿಕ್ಷಕರಿಗೆ ಕೊರೊನಾ; ಬಂದ್ ಆಗುತ್ತಾ ವಠಾರ ಶಾಲೆ? ಸುರೇಶ್ ಕುಮಾರ್ ಹೇಳಿದ್ದಿದು

ವಿದ್ಯಾಗಮ ಶಿಕ್ಷಕರಿಗೆ ಕೊರೊನಾ; ಬಂದ್ ಆಗುತ್ತಾ ವಠಾರ ಶಾಲೆ? ಸುರೇಶ್ ಕುಮಾರ್ ಹೇಳಿದ್ದಿದು

Published : Oct 10, 2020, 02:06 PM ISTUpdated : Oct 10, 2020, 03:00 PM IST

ಕೊರೊನಾ ಹೆಚ್ಚಾಗುತ್ತಿದೆ ಎನ್ನಲಾಗುತ್ತಿದೆ. ಶಿಕ್ಷಕರ ಸಾವಿನ ಬಗ್ಗೆ, ಸೋಂಕಿನ ಬಗ್ಗೆ ಮಾಹಿತಿ ಸಂಗ್ರಹಿಸಲು ಶಿಕ್ಷಣ ಇಲಾಖೆಗೆ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ. ಆ ಬಳಿಕ ಸಿಎಂ ಚರ್ಚೆ ಮಾಡಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. 
 

ಬೆಂಗಳೂರು (ಅ. 10): ವಿದ್ಯಾಗಮ ಶಾಲೆ ಆರಂಭವಾದ ನಂತರ ಶಿಕ್ಷಕರು, ಮಕ್ಕಳಿಗೆ ಕೊರೊನಾ ಹೆಚ್ಚಾಗುತ್ತಿದೆ ಎನ್ನಲಾಗುತ್ತಿದೆ. ಶಿಕ್ಷಕರ ಸಾವಿನ ಬಗ್ಗೆ, ಸೋಂಕಿನ ಬಗ್ಗೆ ಮಾಹಿತಿ ಸಂಗ್ರಹಿಸಲು ಶಿಕ್ಷಣ ಇಲಾಖೆಗೆ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ. ಆ ಬಳಿಕ ಸಿಎಂ ಚರ್ಚೆ ಮಾಡಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. 

ಶಾಲೆ ಪುನಾರಂಭದ ಬಗ್ಗೆ ಚರ್ಚೆ ಶುರುವಾಗಿದೆ. ಅದರ ಮಧ್ಯೆ ಈಗಾಗಲೇ ಶುರುವಾಗಿರುವ ವಿದ್ಯಾಗಮದ ಅಪಾಯದ ಬಗ್ಗೆ ವರದಿಯಾಗುತ್ತಿದೆ. ಶಿಕ್ಷಕರಿಗೆ, ಅವರಿಂದ ಮಕ್ಕಳಿಗೆ ಸೋಂಕು ತಗುಲುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಶಿಕ್ಷಕರು ಸಾವನ್ನಪ್ಪಿರುವ ಘಟನೆಯೂ ಇದೆ. ಇವೆಲ್ಲದರ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?