'ಸಂವಿಧಾನ ಶಿಲ್ಪಿ' ಪದ ಕೈ ಬಿಟ್ಟು ವಿವಾದ ಮಾಡಿಕೊಂಡಿತಾ ಪಠ್ಯ ಪರಿಷ್ಕರಣಾ ಸಮಿತಿ..?

'ಸಂವಿಧಾನ ಶಿಲ್ಪಿ' ಪದ ಕೈ ಬಿಟ್ಟು ವಿವಾದ ಮಾಡಿಕೊಂಡಿತಾ ಪಠ್ಯ ಪರಿಷ್ಕರಣಾ ಸಮಿತಿ..?

Published : Jun 06, 2022, 11:25 AM IST

ವಿವಾದ ಮುಗಿಯುತ್ತಿಲ್ಲ. ಪಠ್ಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪಠ್ಯವನ್ನು ಕೈ ಬಿಟ್ಟಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಪಠ್ಯ ಪರಿಷ್ಕರಣೆಗೆ ದಲಿತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಪಠ್ಯದಲ್ಲಿ ಪ್ರಸ್ತಾವಿತವಾದ ಅಂಬೇಡ್ಕರ್ ವಿಷಯಗಳ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. 

ಬೆಂಗಳೂರು (ಜೂ. 06): ಪಠ್ಯ ಪರಿಷ್ಕರಣಾ ಸಮಿತಿಯಿಂದ (Text Book Row) ಎಡವಟ್ಟಿನ ಮೇಲೆ ಎಡವಟ್ಟು ಆಗುತ್ತದೆ. ಸಮಿತಿಯನ್ನು ವಿಸರ್ಜಿಸಿದರೂ, ವಿವಾದ ಮುಗಿಯುತ್ತಿಲ್ಲ. ಪಠ್ಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ (Ambedkar)  ಪಠ್ಯವನ್ನು ಕೈ ಬಿಟ್ಟಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಪಠ್ಯ ಪರಿಷ್ಕರಣೆಗೆ ದಲಿತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಪಠ್ಯದಲ್ಲಿ ಪ್ರಸ್ತಾವಿತವಾದ ಅಂಬೇಡ್ಕರ್ ವಿಷಯಗಳ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. 

ಏನಿದು ಅಂಬೇಡ್ಕರ್ ವಿವಾದ..?
ಸಂವಿಧಾನ ಶಿಲ್ಪಿ ಎಂಬ ಬಿರುದನ್ನು ಸಮಿತಿ ಕೈ ಬಿಟ್ಟಿದೆ. 2 ವರ್ಷ 11 ತಿಂಗಳು 18 ದಿನಗಳಲ್ಲಿ ಕರಡು ಸಮಿತಿ ಕಾರ್ಯ ನಿರ್ವಹಿಸಿದೆ. ಪರಿಷ್ಕರಣೆ ಪಠ್ಯದಲ್ಲಿ 145 ದಿನ ಸಭೆ ನಡೆಸಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಇದು ಅಂಬೇಡ್ಕರ್‌ಗೆ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?