ಸೋಲುಗಳೇ ಯಶಸ್ಸಿನ ಮೆಟ್ಟಿಲು, ಇದು ನನ್ನ 7ನೇ ಅಟ್ಟೆಂಪ್ಟ್: ಯುಪಿಎಸ್ಸಿ ಟಾಪರ್‌ ದೀಪಕ್‌ ಶೇಟ್‌

ಸೋಲುಗಳೇ ಯಶಸ್ಸಿನ ಮೆಟ್ಟಿಲು, ಇದು ನನ್ನ 7ನೇ ಅಟ್ಟೆಂಪ್ಟ್: ಯುಪಿಎಸ್ಸಿ ಟಾಪರ್‌ ದೀಪಕ್‌ ಶೇಟ್‌

Published : Jun 01, 2022, 01:41 PM IST

ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2021ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಆಯ್ಕೆಯಾದ 685 ಅಭ್ಯರ್ಥಿಗಳ ಪೈಕಿ ರಾಜ್ಯದ 32 ಅಭ್ಯರ್ಥಿಗಳು ಇದ್ದಾರೆ. 

ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2021ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಆಯ್ಕೆಯಾದ 685 ಅಭ್ಯರ್ಥಿಗಳ ಪೈಕಿ ರಾಜ್ಯದ 32 ಅಭ್ಯರ್ಥಿಗಳು ಇದ್ದಾರೆ. ಹೊನ್ನಾವರ ತಾಲೂಕಿನ ಮಂಕಿ ಗ್ರಾಮದ ದೀಪಕ್‌ ರಾಮಚಂದ್ರ ಶೇಟ್‌ ಯುಪಿಎಸ್ಸಿ ಪರೀಕ್ಷೆಯಲ್ಲಿ 311ನೇ ರಾರ‍ಯಂಕ್‌ ಪಡೆದಿದ್ದಾರೆ.

‘ಚಿಕ್ಕ ವಯಸ್ಸಿನಿಂದಲೇ ದೇಶದ ಸಾರ್ವಜನಿಕ ಸೇವಾ ರಂಗದಲ್ಲಿ ಸೇವೆ ಮಾಡಬೇಕು ಎನ್ನುವ ಕನಸು ಶುರುವಾಯಿತು. ಎಂಜಿನಿಯರಿಂಗ್‌ ಅಧ್ಯಯನ ನಂತರ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ಆರಂಭವಾಗಿತ್ತು. ಅಂದಿನಿಂದ ಇಂದಿನವರೆಗೂ ನಿರಂತರವಾಗಿ ನಡೆದುಕೊಂಡು ಬಂದಿತ್ತು. ಯುಪಿಎಸ್‌ಸಿ ಪರೀಕ್ಷೆಗೆ ಶಿಸ್ತು ಅವಶ್ಯಕ. ಶಿಸ್ತಿರದ ಕಾರಣ ನನ್ನ ಸಾಧನೆ ಕೊಂಚ ವಿಳಂಬವಾಯಿತು. ಆಲಸ್ಯವಿರಬಾರದು, ನಿರಂತರ ಪರಿಶ್ರಮವಿರಬೇಕು. ಪ್ರತಿದಿನದ ಶೆಡ್ಯೂಲ್‌ ಪ್ರಕಾರ ನಮ್ಮ ತಯಾರಿ ಇರಬೇಕು. ಯಾವುದೇ ಪ್ರಯತ್ನದಲ್ಲಿ ಸೋಲು ಕಂಡಾಗ ಮತ್ತೆ ಪ್ರಯತ್ನಿಸಬೇಕು. ಆಗ ಯಶಸ್ಸು ಕಟ್ಟಿಟ್ಟಬುತ್ತಿ’ ಎಂದು ಯುಪಿಎಸ್ಸಿ ಟಾಪರ್‌ ದೀಪಕ್‌ ರಾಮಚಂದ್ರ ಶೇಟ್‌ ಹೇಳಿದರು.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more