ಮಕ್ಕಳೇ, ವಿದ್ಯಾಗಮಕ್ಕೆ ರೆಡಿಯಾಗಿ, ಕೊರೊನಾ ನಿಯಮ ಪಾಲಿಸೋದನ್ನ ಮರೆಯಬೇಡಿ

ಮಕ್ಕಳೇ, ವಿದ್ಯಾಗಮಕ್ಕೆ ರೆಡಿಯಾಗಿ, ಕೊರೊನಾ ನಿಯಮ ಪಾಲಿಸೋದನ್ನ ಮರೆಯಬೇಡಿ

Suvarna News   | Asianet News
Published : Dec 16, 2020, 10:11 AM ISTUpdated : Dec 16, 2020, 10:17 AM IST

ಕೋವಿಡ್ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ 'ವಿದ್ಯಾಗಮ' ಯೋಜನೆಯನ್ನು ಪುನಾರಂಭಿಸಲು ಸರ್ಕಾರ ಸೂಚನೆ ನೀಡಿದೆ. ಈ ಹಿಂದೆ ನಡೆಸಿದಂತೆ ಓಣಿ, ವಠಾರದ ಬದಲು ಶಿಕ್ಷಕರ ಬೇಡಿಕೆಯಂತೆ ಶಾಲಾ ಆವರಣದಲ್ಲೇ ನಡೆಸಲು ಅನುಮತಿ ನೀಡಿದೆ. 

ಬೆಂಗಳೂರು (ಡಿ. 16): ಕೋವಿಡ್ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ 'ವಿದ್ಯಾಗಮ' ಯೋಜನೆಯನ್ನು ಪುನಾರಂಭಿಸಲು ಸರ್ಕಾರ ಸೂಚನೆ ನೀಡಿದೆ. ಈ ಹಿಂದೆ ನಡೆಸಿದಂತೆ ಓಣಿ, ವಠಾರದ ಬದಲು ಶಿಕ್ಷಕರ ಬೇಡಿಕೆಯಂತೆ ಶಾಲಾ ಆವರಣದಲ್ಲೇ ನಡೆಸಲು ಅನುಮತಿ ನೀಡಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ವಿದ್ಯಾಗಮ ಕಾರ್ಯಕ್ರಮಕ್ಕೆ ಪ್ರತ್ಯೇಕ ವೇಳಾಪಟ್ಟಿ ಪ್ರಕಟಿಸಿದ್ದು ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ ಎಲ್ಲಾ ಭಾಷಾ ವಿಷಯಗಳ ಬೋಧನೆಗೆ ಸೂಚನೆ ನೀಡಲಾಗಿದೆ. 

 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?