UPSC ಯಲ್ಲಿ 139 ನೇ ರ್ಯಾಂಕ್, ರಾಜ್‌ಕುಮಾರ್‌ ಅಕಾಡೆಮಿಗೆ ಕ್ರೆಡಿಟ್: ನಿಖಿಲ್‌ ಬಸವರಾಜ ಪಾಟೀಲ್‌

UPSC ಯಲ್ಲಿ 139 ನೇ ರ್ಯಾಂಕ್, ರಾಜ್‌ಕುಮಾರ್‌ ಅಕಾಡೆಮಿಗೆ ಕ್ರೆಡಿಟ್: ನಿಖಿಲ್‌ ಬಸವರಾಜ ಪಾಟೀಲ್‌

Published : Jun 01, 2022, 02:07 PM IST

ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2021ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಆಯ್ಕೆಯಾದ 685 ಅಭ್ಯರ್ಥಿಗಳ ಪೈಕಿ ರಾಜ್ಯದ 32 ಅಭ್ಯರ್ಥಿಗಳು ಇದ್ದಾರೆ. ವಿಜಯಪುರ ಜಿಲ್ಲೆಯ ನಿಖಿಲ್‌ ಬಸವರಾಜ ಪಾಟೀಲ್‌ 139 ರ್ಯಾಂಕ್ ಪಡೆದಿದ್ದಾರೆ. 

ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2021ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಆಯ್ಕೆಯಾದ 685 ಅಭ್ಯರ್ಥಿಗಳ ಪೈಕಿ ರಾಜ್ಯದ 32 ಅಭ್ಯರ್ಥಿಗಳು ಇದ್ದಾರೆ. ವಿಜಯಪುರ ಜಿಲ್ಲೆಯ ನಿಖಿಲ್‌ ಬಸವರಾಜ ಪಾಟೀಲ್‌ 139 ರ್ಯಾಂಕ್ ಪಡೆದಿದ್ದಾರೆ. 

'ಈ ಸಾರಿ ನನಗೆ ಕನ್ನಡ ಸಾಹಿತ್ಯದಲ್ಲಿ ಒಳ್ಳೆಯ ಅಂಕಗಳು ಬಂದಿವೆ. ರಾಜ್‌ಕುಮಾರ್ ಅಕಾಡೆಮಿ ನಮಗೆ ಬಹಳ ಸಹಾಯ ಮಾಡಿದೆ. 2017 ನಲ್ಲಿ ಇಂಜಿನೀಯರಿಂಗ್ ಮುಗಿಸಿದ್ದೆ. ಮೊದಲ 2 ಪ್ರಯತ್ನದಲ್ಲಿ ಪ್ರಿಲಿಮ್ಸ್ ಆಗಿರಲಿಲ್ಲ. 3 ನೇ ಪ್ರಯತ್ನದಲ್ಲಿ ಪ್ರೊಗ್ರೆಸ್ ಕಾಣಿಸ್ತು. 4 ನೇ ಪ್ರಯತ್ನದಲ್ಲಿ 139 ನೇ ರ್ಯಾಂಕ್ ಬಂದಿದೆ. ಇದರ ಕ್ರೆಡಿಟ್ ರಾಜ್‌ಕುಮಾರ್ ಅಕಾಡೆಮಿಗೆ ಸಲ್ಲಬೇಕು' ಎಂದು ನಿಖಿಲ್‌ ಬಸವರಾಜ ಹೇಳಿದರು. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more